ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.



ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am