ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.



ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm