ಬ್ರೇಕಿಂಗ್ ನ್ಯೂಸ್
16-02-21 01:14 pm Headline Karnataka News Network ದೇಶ - ವಿದೇಶ
ಮುಂಬೈ, ಫೆ.16: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರ ಮುಂಬೈನಲ್ಲಿರುವ ಮನೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ದಿಢೀರ್ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಮುಂಬೈನ ಅಕ್ಸಾ ಬೀಚ್ ಬಳಿಯಿರುವ ಮಿಥುನ್ ಚಕ್ರವರ್ತಿಯವರ ಬಂಗಲೆಗೆ ಮೋಹನ್ ಭಾಗವತ್ ಭೇಟಿ ನೀಡಿದ್ದು, ಖಾಸಗಿಯಾಗಿ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.
ಮಿಥುನ್ ಚಕ್ರವರ್ತಿ ಮೂಲತಃ ಬೆಂಗಾಲಿ ನಟನಾಗಿದ್ದು, ಪಶ್ಚಿಮ ಬಂಗಾಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆ ಹಿನ್ನೆಲೆಯಲ್ಲಿ ಮಿಥುನ್ ಅವರನ್ನು ಬಿಜೆಪಿಗೆ ಸೆಳೆಯುವ ನಿಟ್ಟಿನಲ್ಲಿ ಅಥವಾ ಬಿಜೆಪಿ ಪರ ಪ್ರಚಾರಕ್ಕೆ ಕರೆತರುವ ಭಾಗವಾಗಿ ಮೋಹನ್ ಭಾಗ್ವತ್ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಮಿಥುನ್ ಚಕ್ರವರ್ತಿ ಈ ರೀತಿಯ ವದಂತಿಯನ್ನು ಅಲ್ಲಗಳೆದಿದ್ದಾರೆ. ನನಗೂ, ಮೋಹನ್ ಭಾಗ್ವತ್ ಅವರಿಗೂ ಆಧ್ಯಾತ್ಮಿಕ ಸಂಬಂಧ ಇದೆ. ಹೀಗಾಗಿ ಕಳೆದ ಬಾರಿ ನಾಗಪುರದಲ್ಲಿ ಅವರನ್ನು ಭೇಟಿಯಾಗಿದ್ದೆ. ನಾನು ಮುಂಬೈನಲ್ಲಿದ್ದಾಗ ಮನೆಗೆ ಬರುವಂತೆ ಆಹ್ವಾನ ನೀಡಿದ್ದೆ. ಹಾಗಾಗಿ ಬಂದಿದ್ದಾರೆ. ರಾಜಕೀಯ ಮಾತುಕತೆಗಳೇನು ನಡೆದಿಲ್ಲ ಎಂದು ಹೇಳಿದ್ದಾರೆ.
ಮಿಥುನ್ ಚಕ್ರವರ್ತಿ ರಾಜ್ಯಸಭೆಯ ಮಾಜಿ ಸದಸ್ಯರಾಗಿದ್ದು ಬಹುಕಾಲದಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯರೂ ಆಗಿದ್ದರು. ಕಳೆದ 2016ರಲ್ಲಿ ಆರೋಗ್ಯ ಸಂಬಂಧೀ ಸಮಸ್ಯೆಗಳಿಂದಾಗಿ ಮಿಥುನ್, ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
RSS chief Mohan Bhagwat visited actor Mithun Chakraborty at his Mumbai residence on Tuesday. Mohan Bhagwat was at Mithun's bungalow in Madh area of Mumbai early morning.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm