ಬ್ರೇಕಿಂಗ್ ನ್ಯೂಸ್
16-02-21 01:14 pm Headline Karnataka News Network ದೇಶ - ವಿದೇಶ
ಮುಂಬೈ, ಫೆ.16: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರ ಮುಂಬೈನಲ್ಲಿರುವ ಮನೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ದಿಢೀರ್ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಮುಂಬೈನ ಅಕ್ಸಾ ಬೀಚ್ ಬಳಿಯಿರುವ ಮಿಥುನ್ ಚಕ್ರವರ್ತಿಯವರ ಬಂಗಲೆಗೆ ಮೋಹನ್ ಭಾಗವತ್ ಭೇಟಿ ನೀಡಿದ್ದು, ಖಾಸಗಿಯಾಗಿ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.
ಮಿಥುನ್ ಚಕ್ರವರ್ತಿ ಮೂಲತಃ ಬೆಂಗಾಲಿ ನಟನಾಗಿದ್ದು, ಪಶ್ಚಿಮ ಬಂಗಾಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆ ಹಿನ್ನೆಲೆಯಲ್ಲಿ ಮಿಥುನ್ ಅವರನ್ನು ಬಿಜೆಪಿಗೆ ಸೆಳೆಯುವ ನಿಟ್ಟಿನಲ್ಲಿ ಅಥವಾ ಬಿಜೆಪಿ ಪರ ಪ್ರಚಾರಕ್ಕೆ ಕರೆತರುವ ಭಾಗವಾಗಿ ಮೋಹನ್ ಭಾಗ್ವತ್ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಮಿಥುನ್ ಚಕ್ರವರ್ತಿ ಈ ರೀತಿಯ ವದಂತಿಯನ್ನು ಅಲ್ಲಗಳೆದಿದ್ದಾರೆ. ನನಗೂ, ಮೋಹನ್ ಭಾಗ್ವತ್ ಅವರಿಗೂ ಆಧ್ಯಾತ್ಮಿಕ ಸಂಬಂಧ ಇದೆ. ಹೀಗಾಗಿ ಕಳೆದ ಬಾರಿ ನಾಗಪುರದಲ್ಲಿ ಅವರನ್ನು ಭೇಟಿಯಾಗಿದ್ದೆ. ನಾನು ಮುಂಬೈನಲ್ಲಿದ್ದಾಗ ಮನೆಗೆ ಬರುವಂತೆ ಆಹ್ವಾನ ನೀಡಿದ್ದೆ. ಹಾಗಾಗಿ ಬಂದಿದ್ದಾರೆ. ರಾಜಕೀಯ ಮಾತುಕತೆಗಳೇನು ನಡೆದಿಲ್ಲ ಎಂದು ಹೇಳಿದ್ದಾರೆ.
ಮಿಥುನ್ ಚಕ್ರವರ್ತಿ ರಾಜ್ಯಸಭೆಯ ಮಾಜಿ ಸದಸ್ಯರಾಗಿದ್ದು ಬಹುಕಾಲದಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯರೂ ಆಗಿದ್ದರು. ಕಳೆದ 2016ರಲ್ಲಿ ಆರೋಗ್ಯ ಸಂಬಂಧೀ ಸಮಸ್ಯೆಗಳಿಂದಾಗಿ ಮಿಥುನ್, ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
RSS chief Mohan Bhagwat visited actor Mithun Chakraborty at his Mumbai residence on Tuesday. Mohan Bhagwat was at Mithun's bungalow in Madh area of Mumbai early morning.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am