ಬ್ರೇಕಿಂಗ್ ನ್ಯೂಸ್
16-02-21 01:49 pm Headline Karnataka News Network ದೇಶ - ವಿದೇಶ
ಇಂದೋರ್, ಫೆ.16: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ನೀರಿನ ಕಾಲುವೆಗೆ ಬಿದ್ದು 32ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬೆಳಗ್ಗೆ 7.30ರ ಸುಮಾರಿಗೆ ಸಿದ್ಧಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ಸೇರಿ ಕಾರ್ಯಾಚರಣೆ ನಡೆಸಿದ್ದು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಸ್ ಸಾತ್ನಾ ಎಂಬಲ್ಲಿಂದ ಸಿಧಿಗೆ ತೆರಳುತ್ತಿದ್ದ ವೇಳೆ ರಾಮಪುರ್ ನಾಯ್ಕಿನ್ ಎಂಬಲ್ಲಿ ಉರುಳಿ ಬಿದ್ದಿದೆ. ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಇದ್ದುದರಿಂದ ಬಸ್ಸನ್ನು ಚಾಲಕ ಒಳದಾರಿಯಿಂದ ಒಯ್ದಿದ್ದು, ಈ ವೇಳೆ ನೀರಿನ ಕಾಲುವೆಯ ಬದಿ ಸಾಗುತ್ತಿದ್ದಾಗ ನೀರಿಗೆ ಉರುಳಿ ಬಿದ್ದಿದೆ. 23 ಸೀಟು ಸಾಮರ್ಥ್ಯದ ಬಸ್ಸಿನಲ್ಲಿ 54 ಮಂದಿ ಇದ್ದರು ಎನ್ನಲಾಗುತ್ತಿದ್ದು, ಫುಲ್ ಜನ ಇದ್ದುದರಿಂದ ನೀರಿನಲ್ಲಿ ಮುಳುಗಿ ಬಹಳಷ್ಟು ಮಂದಿ ಸಾವನ್ನಪ್ಪಿದ್ದಾರೆ. ಎಸ್ ಡಿ ಆರ್ ಎಫ್ ಪಡೆ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದೆ.
ಬಸ್ಸನ್ನು ಕ್ರೇನ್ ಬಳಸಿ ಮೇಲಕ್ಕೆ ಎತ್ತಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬನ್ಸಾಗರ್ ಅಣೆಕಟ್ಟಿನಿಂದ ಬರುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಶಂಕಿಸಿದ್ದಾರೆ.
ಘಟನೆ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜಸಿಂಗ್ ಚೌಹಾಣ್ ಆಘಾತ ವ್ಯಕ್ತಪಡಿಸಿದ್ದು ಮೃತರು ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
As many as 32 bodies found in the canal and several feared drowned after a bus fell off a bridge into a canal near Patna village in Madhya Pradesh's Sidhi district on Tuesday morning, police and eye witnesses said. District superintendent of police Pankaj Kumawat said rescue operation was underway.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm