ಬ್ರೇಕಿಂಗ್ ನ್ಯೂಸ್
17-08-20 09:47 am Headline Karnataka News Network ದೇಶ - ವಿದೇಶ
ನವದೆಹಲಿ (ಆ.17): ಇಲ್ಲಿರುವ ಸಂಸತ್ ಕಟ್ಟಡದ ಆರನೇ ಅಂರಸ್ತಿನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಾಗುತ್ತಿದೆ. ಈಗಾಗಲೇ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.
ಇನ್ನು, ಮುಂಜಾನೇಯೇ ಅಗ್ನಿ ಅವಘಡ ಸಂಭವಿಸಿರುವುದರಿಂದ ಈ ಅಂತಸ್ತಿನಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಅಗ್ನಿ ಅವಘಡದಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಈ ಬಾರಿಯ ಮಳೆಗಾಲದ ಸಂಸತ್ ಅಧಿವೇಶನ ಸೆಪ್ಟೆಂಬರ್ನಲ್ಲಿ ನಡೆಯಲಿದೆ ಎನ್ನಲಾಗಿದೆ. ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೇಗೆ ನಡೆಸಬೇಕೆಂಬ ಗೊಂದಲ ಉಂಟಾಗಿತ್ತು. ಸಂಸತ್ ಸಚಿವಾಲಯದ ಅಧಿಕಾರಿಗಳು ವರ್ಚ್ಯುಯಲ್, ಸೆಮಿ ವರ್ಚ್ಯುಯಲ್, ಬೇರೆ ಬೇರೆ ಪ್ರದೇಶಗಳಲ್ಲಿ ಸಂಸದನ್ನು ಕೂರಿಸಿ, ಕೆಲವರನ್ನು ಮಾತ್ರ ಸೇರಿಸಿಕೊಂಡು ಎಂಬ ಹಲವು ಮಾದರಿಗಳನ್ನು ನೀಡಿದ್ದರು. ಆದರೆ ಅಂತಿಮವಾಗಿ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm