ಬ್ರೇಕಿಂಗ್ ನ್ಯೂಸ್
17-08-20 05:49 pm Headline Karnataka News Network ದೇಶ - ವಿದೇಶ
ಜಮ್ಮು , ಆಗಸ್ಟ್ 17: ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ ಸೋಮವಾರ (ಆಗಸ್ಟ್ 17, 2020) ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಭದ್ರತಾ ಪಡೆಯ ಚೆಕ್ ಪಾಯಿಂಟ್ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿರುವ ಘಟನೆ ಇದಕ್ಕೂ ಮೊದಲು ನಡೆದಿತ್ತು. ಪೊಲೀಸರ ವರದಿ ಪ್ರಕಾರ ಭದ್ರತಾ ಪಡೆಯ ಮೇಲೆ ದಾಳಿ ನಡೆಸಿದ ಉಗ್ರನೊಬ್ಬ ಕ್ರೀರಿ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವುದಾಗಿ ತಿಳಿಸಿದೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರರು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm