ಬ್ರೇಕಿಂಗ್ ನ್ಯೂಸ್
17-08-20 06:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್ಬುಕ್ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್ಬುಕ್ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್ಲೈನ್ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್ಬುಕ್ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್ಬುಕ್ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್ ದೂರಿನ ಬಗ್ಗೆ ಮಾತನಾಡಲು ಫೇಸ್ಬುಕ್ ಆಗಲಿ, ಅಂಕಿ ದಾಸ್ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm