ಬ್ರೇಕಿಂಗ್ ನ್ಯೂಸ್
17-08-20 06:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್ಬುಕ್ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್ಬುಕ್ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್ಲೈನ್ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್ಬುಕ್ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್ಬುಕ್ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್ ದೂರಿನ ಬಗ್ಗೆ ಮಾತನಾಡಲು ಫೇಸ್ಬುಕ್ ಆಗಲಿ, ಅಂಕಿ ದಾಸ್ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am