ಬ್ರೇಕಿಂಗ್ ನ್ಯೂಸ್
21-02-21 04:33 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.21 : ಕೊಲ್ಕತ್ತಾ ನಗರದಲ್ಲಿ ಮೂರು ದಿನಗಳಲ್ಲಿ 250 ನಾಯಿಗಳು ಅಲ್ಲಲ್ಲಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹೊಸ ವೈರಸ್ ದಾಳಿ ಇಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ.
ನಾಯಿಗಳನ್ನು ಯಾರಾದರೂ ವಿಷವಿಟ್ಟು ಹತ್ಯೆ ಮಾಡಿದ್ದಾರೆ ಅನ್ನುವ ಅನುಮಾನ ವ್ಯಕ್ತವಾಗಿತ್ತು. ಆದರೆ, ಇದೀಗ ನಾಯಿಗಳ ಸಾವಿಗೆ ಹೊಸ ರೀತಿಯ ವೈರಸ್ ಕಾರಣ ಇರಬೇಕು ಎಂದು ಶಂಕೆ ಪಡಲಾಗಿದೆ. ಸಾಮಾನ್ಯವಾಗಿ ಬಂಗಾಳದಲ್ಲಿ ನಾಯಿಗಳಿಗೆ ಈ ಸಮಯದಲ್ಲಿ ಸೋಂಕು ಸಾಮಾನ್ಯ. ಈ ಕುರಿತು ಆತಂಕ ಪಡುವ ಅಗತ್ಯವಿಲ್ಲ. ನಾಯಿಗಳಿಗೆ ಹರಡಿದ ಸೋಂಕು ಮನುಷ್ಯರಿಗೆ ಹರಡುವ ಸಾಧ್ಯತೆ ಇಲ್ಲ. ನಾಯಿಗಳ ದ್ರವವನ್ನು ಪಡೆದಿದ್ದೇವೆ. ಪರೀಕ್ಷೆ ಮಾಡುತ್ತಿದ್ದೇವೆ ಎಂದು ಸರ್ಕಾರಿ ಪಶುವೈದ್ಯರು ಹೇಳಿದ್ದಾರೆ.
ಕಳೆದ ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ಶ್ವಾನಗಳು ಸಾವನ್ನಪ್ಪಿವೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಷ್ಣುಪುರ ನಗರದಲ್ಲಿ ಈ ಘಟನೆ ನಡೆದಿದ್ದು, ನಾಯಿಗಳ ದಿಢೀರ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಲಗಳ ಪ್ರಕಾರ ಕಳೆದ ಮಂಗಳವಾರ 60, ಬುಧವಾರ 97, ಗುರುವಾರ 45 ಸೇರಿದಂತೆ ಮೂರು ದಿನಗಳಲ್ಲಿ ಸುಮಾರು 200 ನಾಯಿಗಳು ಸಾವನ್ನಪ್ಪಿವೆ.
More than 250 stray dogs most of the puppies were found dead in the past three days in Bishnupur, Bankura.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm