ಬ್ರೇಕಿಂಗ್ ನ್ಯೂಸ್
21-02-21 04:33 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.21 : ಕೊಲ್ಕತ್ತಾ ನಗರದಲ್ಲಿ ಮೂರು ದಿನಗಳಲ್ಲಿ 250 ನಾಯಿಗಳು ಅಲ್ಲಲ್ಲಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹೊಸ ವೈರಸ್ ದಾಳಿ ಇಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ.
ನಾಯಿಗಳನ್ನು ಯಾರಾದರೂ ವಿಷವಿಟ್ಟು ಹತ್ಯೆ ಮಾಡಿದ್ದಾರೆ ಅನ್ನುವ ಅನುಮಾನ ವ್ಯಕ್ತವಾಗಿತ್ತು. ಆದರೆ, ಇದೀಗ ನಾಯಿಗಳ ಸಾವಿಗೆ ಹೊಸ ರೀತಿಯ ವೈರಸ್ ಕಾರಣ ಇರಬೇಕು ಎಂದು ಶಂಕೆ ಪಡಲಾಗಿದೆ. ಸಾಮಾನ್ಯವಾಗಿ ಬಂಗಾಳದಲ್ಲಿ ನಾಯಿಗಳಿಗೆ ಈ ಸಮಯದಲ್ಲಿ ಸೋಂಕು ಸಾಮಾನ್ಯ. ಈ ಕುರಿತು ಆತಂಕ ಪಡುವ ಅಗತ್ಯವಿಲ್ಲ. ನಾಯಿಗಳಿಗೆ ಹರಡಿದ ಸೋಂಕು ಮನುಷ್ಯರಿಗೆ ಹರಡುವ ಸಾಧ್ಯತೆ ಇಲ್ಲ. ನಾಯಿಗಳ ದ್ರವವನ್ನು ಪಡೆದಿದ್ದೇವೆ. ಪರೀಕ್ಷೆ ಮಾಡುತ್ತಿದ್ದೇವೆ ಎಂದು ಸರ್ಕಾರಿ ಪಶುವೈದ್ಯರು ಹೇಳಿದ್ದಾರೆ.
ಕಳೆದ ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ಶ್ವಾನಗಳು ಸಾವನ್ನಪ್ಪಿವೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಷ್ಣುಪುರ ನಗರದಲ್ಲಿ ಈ ಘಟನೆ ನಡೆದಿದ್ದು, ನಾಯಿಗಳ ದಿಢೀರ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಲಗಳ ಪ್ರಕಾರ ಕಳೆದ ಮಂಗಳವಾರ 60, ಬುಧವಾರ 97, ಗುರುವಾರ 45 ಸೇರಿದಂತೆ ಮೂರು ದಿನಗಳಲ್ಲಿ ಸುಮಾರು 200 ನಾಯಿಗಳು ಸಾವನ್ನಪ್ಪಿವೆ.
More than 250 stray dogs most of the puppies were found dead in the past three days in Bishnupur, Bankura.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm