ಬ್ರೇಕಿಂಗ್ ನ್ಯೂಸ್
21-02-21 04:33 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.21 : ಕೊಲ್ಕತ್ತಾ ನಗರದಲ್ಲಿ ಮೂರು ದಿನಗಳಲ್ಲಿ 250 ನಾಯಿಗಳು ಅಲ್ಲಲ್ಲಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹೊಸ ವೈರಸ್ ದಾಳಿ ಇಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ.
ನಾಯಿಗಳನ್ನು ಯಾರಾದರೂ ವಿಷವಿಟ್ಟು ಹತ್ಯೆ ಮಾಡಿದ್ದಾರೆ ಅನ್ನುವ ಅನುಮಾನ ವ್ಯಕ್ತವಾಗಿತ್ತು. ಆದರೆ, ಇದೀಗ ನಾಯಿಗಳ ಸಾವಿಗೆ ಹೊಸ ರೀತಿಯ ವೈರಸ್ ಕಾರಣ ಇರಬೇಕು ಎಂದು ಶಂಕೆ ಪಡಲಾಗಿದೆ. ಸಾಮಾನ್ಯವಾಗಿ ಬಂಗಾಳದಲ್ಲಿ ನಾಯಿಗಳಿಗೆ ಈ ಸಮಯದಲ್ಲಿ ಸೋಂಕು ಸಾಮಾನ್ಯ. ಈ ಕುರಿತು ಆತಂಕ ಪಡುವ ಅಗತ್ಯವಿಲ್ಲ. ನಾಯಿಗಳಿಗೆ ಹರಡಿದ ಸೋಂಕು ಮನುಷ್ಯರಿಗೆ ಹರಡುವ ಸಾಧ್ಯತೆ ಇಲ್ಲ. ನಾಯಿಗಳ ದ್ರವವನ್ನು ಪಡೆದಿದ್ದೇವೆ. ಪರೀಕ್ಷೆ ಮಾಡುತ್ತಿದ್ದೇವೆ ಎಂದು ಸರ್ಕಾರಿ ಪಶುವೈದ್ಯರು ಹೇಳಿದ್ದಾರೆ.
ಕಳೆದ ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ಶ್ವಾನಗಳು ಸಾವನ್ನಪ್ಪಿವೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಷ್ಣುಪುರ ನಗರದಲ್ಲಿ ಈ ಘಟನೆ ನಡೆದಿದ್ದು, ನಾಯಿಗಳ ದಿಢೀರ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಲಗಳ ಪ್ರಕಾರ ಕಳೆದ ಮಂಗಳವಾರ 60, ಬುಧವಾರ 97, ಗುರುವಾರ 45 ಸೇರಿದಂತೆ ಮೂರು ದಿನಗಳಲ್ಲಿ ಸುಮಾರು 200 ನಾಯಿಗಳು ಸಾವನ್ನಪ್ಪಿವೆ.
More than 250 stray dogs most of the puppies were found dead in the past three days in Bishnupur, Bankura.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am