ಬ್ರೇಕಿಂಗ್ ನ್ಯೂಸ್
21-02-21 04:33 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.21 : ಕೊಲ್ಕತ್ತಾ ನಗರದಲ್ಲಿ ಮೂರು ದಿನಗಳಲ್ಲಿ 250 ನಾಯಿಗಳು ಅಲ್ಲಲ್ಲಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹೊಸ ವೈರಸ್ ದಾಳಿ ಇಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ.
ನಾಯಿಗಳನ್ನು ಯಾರಾದರೂ ವಿಷವಿಟ್ಟು ಹತ್ಯೆ ಮಾಡಿದ್ದಾರೆ ಅನ್ನುವ ಅನುಮಾನ ವ್ಯಕ್ತವಾಗಿತ್ತು. ಆದರೆ, ಇದೀಗ ನಾಯಿಗಳ ಸಾವಿಗೆ ಹೊಸ ರೀತಿಯ ವೈರಸ್ ಕಾರಣ ಇರಬೇಕು ಎಂದು ಶಂಕೆ ಪಡಲಾಗಿದೆ. ಸಾಮಾನ್ಯವಾಗಿ ಬಂಗಾಳದಲ್ಲಿ ನಾಯಿಗಳಿಗೆ ಈ ಸಮಯದಲ್ಲಿ ಸೋಂಕು ಸಾಮಾನ್ಯ. ಈ ಕುರಿತು ಆತಂಕ ಪಡುವ ಅಗತ್ಯವಿಲ್ಲ. ನಾಯಿಗಳಿಗೆ ಹರಡಿದ ಸೋಂಕು ಮನುಷ್ಯರಿಗೆ ಹರಡುವ ಸಾಧ್ಯತೆ ಇಲ್ಲ. ನಾಯಿಗಳ ದ್ರವವನ್ನು ಪಡೆದಿದ್ದೇವೆ. ಪರೀಕ್ಷೆ ಮಾಡುತ್ತಿದ್ದೇವೆ ಎಂದು ಸರ್ಕಾರಿ ಪಶುವೈದ್ಯರು ಹೇಳಿದ್ದಾರೆ.
ಕಳೆದ ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ಶ್ವಾನಗಳು ಸಾವನ್ನಪ್ಪಿವೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಷ್ಣುಪುರ ನಗರದಲ್ಲಿ ಈ ಘಟನೆ ನಡೆದಿದ್ದು, ನಾಯಿಗಳ ದಿಢೀರ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಲಗಳ ಪ್ರಕಾರ ಕಳೆದ ಮಂಗಳವಾರ 60, ಬುಧವಾರ 97, ಗುರುವಾರ 45 ಸೇರಿದಂತೆ ಮೂರು ದಿನಗಳಲ್ಲಿ ಸುಮಾರು 200 ನಾಯಿಗಳು ಸಾವನ್ನಪ್ಪಿವೆ.
More than 250 stray dogs most of the puppies were found dead in the past three days in Bishnupur, Bankura.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am