ಬ್ರೇಕಿಂಗ್ ನ್ಯೂಸ್
21-02-21 04:33 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.21 : ಕೊಲ್ಕತ್ತಾ ನಗರದಲ್ಲಿ ಮೂರು ದಿನಗಳಲ್ಲಿ 250 ನಾಯಿಗಳು ಅಲ್ಲಲ್ಲಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹೊಸ ವೈರಸ್ ದಾಳಿ ಇಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ.
ನಾಯಿಗಳನ್ನು ಯಾರಾದರೂ ವಿಷವಿಟ್ಟು ಹತ್ಯೆ ಮಾಡಿದ್ದಾರೆ ಅನ್ನುವ ಅನುಮಾನ ವ್ಯಕ್ತವಾಗಿತ್ತು. ಆದರೆ, ಇದೀಗ ನಾಯಿಗಳ ಸಾವಿಗೆ ಹೊಸ ರೀತಿಯ ವೈರಸ್ ಕಾರಣ ಇರಬೇಕು ಎಂದು ಶಂಕೆ ಪಡಲಾಗಿದೆ. ಸಾಮಾನ್ಯವಾಗಿ ಬಂಗಾಳದಲ್ಲಿ ನಾಯಿಗಳಿಗೆ ಈ ಸಮಯದಲ್ಲಿ ಸೋಂಕು ಸಾಮಾನ್ಯ. ಈ ಕುರಿತು ಆತಂಕ ಪಡುವ ಅಗತ್ಯವಿಲ್ಲ. ನಾಯಿಗಳಿಗೆ ಹರಡಿದ ಸೋಂಕು ಮನುಷ್ಯರಿಗೆ ಹರಡುವ ಸಾಧ್ಯತೆ ಇಲ್ಲ. ನಾಯಿಗಳ ದ್ರವವನ್ನು ಪಡೆದಿದ್ದೇವೆ. ಪರೀಕ್ಷೆ ಮಾಡುತ್ತಿದ್ದೇವೆ ಎಂದು ಸರ್ಕಾರಿ ಪಶುವೈದ್ಯರು ಹೇಳಿದ್ದಾರೆ.
ಕಳೆದ ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ಶ್ವಾನಗಳು ಸಾವನ್ನಪ್ಪಿವೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಷ್ಣುಪುರ ನಗರದಲ್ಲಿ ಈ ಘಟನೆ ನಡೆದಿದ್ದು, ನಾಯಿಗಳ ದಿಢೀರ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಲಗಳ ಪ್ರಕಾರ ಕಳೆದ ಮಂಗಳವಾರ 60, ಬುಧವಾರ 97, ಗುರುವಾರ 45 ಸೇರಿದಂತೆ ಮೂರು ದಿನಗಳಲ್ಲಿ ಸುಮಾರು 200 ನಾಯಿಗಳು ಸಾವನ್ನಪ್ಪಿವೆ.
More than 250 stray dogs most of the puppies were found dead in the past three days in Bishnupur, Bankura.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm