ಬ್ರೇಕಿಂಗ್ ನ್ಯೂಸ್
17-08-20 10:16 pm Headline Karnataka News Network ದೇಶ - ವಿದೇಶ
ಲಂಡನ್: ತನ್ನ ಯುವತಿಗೆ ವಿಶೇಷ ರೀತಿಯಲ್ಲಿ ಪ್ರೀತಿ ನಿವೇದನೆ ಮಾಡಬೇಕೆಂದು ಹೋಗಿ ತನ್ನ ಮನೆಯೇ ಸುಟ್ಟು ಹೋದ ಪ್ರಸಂಗ ಲಂಡನ್ ನ ಯಾರ್ಕ್ ಶೈರ್ ನಲ್ಲಿ ನಡೆದಿದೆ.
ಯುವಕ ತನ್ನ ಯುವತಿಗೆ ಪ್ರೀತಿಯ ನಿವೇದನೆಯನ್ನು ಮಾಡಲು ತನ್ನ ಮನೆಯ ಕೊಣೆಯನ್ನು ಚೆನ್ನಾಗಿ ಅಲಂಕರಿಸಿ ನೂರಾರು ಮೇಣದಬತ್ತಿ ಹಾಗೂ ಬಲೂನುಗಳಿಂದ ಜೋಡಿಸಿ ಶೃಂಗಾರಗೊಳಿಸಿದ್ದಾನೆ ಇನ್ನೇನು ಪ್ರಿಯತಮೆಯನ್ನು ಕರೆತರುವುದಷ್ಟೇ ಬಾಕಿ, ಹಾಗಾಗಿ ಕೊನೆಯಲ್ಲಿ ಅಲಂಕರಿಸಿದ್ದ ಮೇಣದ ಬತ್ತಿಗಳನ್ನು ಹಚ್ಚಿ ಯುವತಿಯನ್ನು ಕರೆತರಲು ತೆರಳಿದ್ದಾನೆ.
ಆದರೆ ಯುವಕನ ದುರಾದೃಷ್ಟ ಪ್ರೀತಿಯ ಯುವತಿಗೆ ಸರ್ ಪ್ರೈಸ್ ಕೊಡಬೇಕೆಂದು ಅಲಂಕರಿಸಿದ ಮೊಂಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಯುವಕ ಯುವತಿ ಬರುವಷ್ಟರಲ್ಲಿ ಮನೆ ಸುಟ್ಟು ಕರಕಲಾಗಿದೆ. ಅದನ್ನು ಕಂಡ ಯುವಕ ಒಂದು ಕ್ಷಣ ದಂಗಾಗಿದ್ದಾನೆ, ಆದರೆ ಯುವಕನ ಪ್ರೀತಿ ನಿಜವಾಗಿದ್ದ ಕಾರಣ ಯುವತಿಯು ಯುವಕನನ್ನು ಒಪ್ಪಿಕೊಂಡಿದ್ದಾಳೆ.
ಆದರೆ ಯುವತಿಗೆ ಸರ್ ಪ್ರೈಸ್ ಕೊಡುವ ಬರದಲ್ಲಿ ಯುವಕ ತನ್ನ ಮನೆಯನ್ನು ಕಳೆದುಕೊಂಡಿರುವುದು ನಿಜ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm