ಬ್ರೇಕಿಂಗ್ ನ್ಯೂಸ್
17-08-20 10:16 pm Headline Karnataka News Network ದೇಶ - ವಿದೇಶ
ಲಂಡನ್: ತನ್ನ ಯುವತಿಗೆ ವಿಶೇಷ ರೀತಿಯಲ್ಲಿ ಪ್ರೀತಿ ನಿವೇದನೆ ಮಾಡಬೇಕೆಂದು ಹೋಗಿ ತನ್ನ ಮನೆಯೇ ಸುಟ್ಟು ಹೋದ ಪ್ರಸಂಗ ಲಂಡನ್ ನ ಯಾರ್ಕ್ ಶೈರ್ ನಲ್ಲಿ ನಡೆದಿದೆ.
ಯುವಕ ತನ್ನ ಯುವತಿಗೆ ಪ್ರೀತಿಯ ನಿವೇದನೆಯನ್ನು ಮಾಡಲು ತನ್ನ ಮನೆಯ ಕೊಣೆಯನ್ನು ಚೆನ್ನಾಗಿ ಅಲಂಕರಿಸಿ ನೂರಾರು ಮೇಣದಬತ್ತಿ ಹಾಗೂ ಬಲೂನುಗಳಿಂದ ಜೋಡಿಸಿ ಶೃಂಗಾರಗೊಳಿಸಿದ್ದಾನೆ ಇನ್ನೇನು ಪ್ರಿಯತಮೆಯನ್ನು ಕರೆತರುವುದಷ್ಟೇ ಬಾಕಿ, ಹಾಗಾಗಿ ಕೊನೆಯಲ್ಲಿ ಅಲಂಕರಿಸಿದ್ದ ಮೇಣದ ಬತ್ತಿಗಳನ್ನು ಹಚ್ಚಿ ಯುವತಿಯನ್ನು ಕರೆತರಲು ತೆರಳಿದ್ದಾನೆ.
ಆದರೆ ಯುವಕನ ದುರಾದೃಷ್ಟ ಪ್ರೀತಿಯ ಯುವತಿಗೆ ಸರ್ ಪ್ರೈಸ್ ಕೊಡಬೇಕೆಂದು ಅಲಂಕರಿಸಿದ ಮೊಂಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಯುವಕ ಯುವತಿ ಬರುವಷ್ಟರಲ್ಲಿ ಮನೆ ಸುಟ್ಟು ಕರಕಲಾಗಿದೆ. ಅದನ್ನು ಕಂಡ ಯುವಕ ಒಂದು ಕ್ಷಣ ದಂಗಾಗಿದ್ದಾನೆ, ಆದರೆ ಯುವಕನ ಪ್ರೀತಿ ನಿಜವಾಗಿದ್ದ ಕಾರಣ ಯುವತಿಯು ಯುವಕನನ್ನು ಒಪ್ಪಿಕೊಂಡಿದ್ದಾಳೆ.
ಆದರೆ ಯುವತಿಗೆ ಸರ್ ಪ್ರೈಸ್ ಕೊಡುವ ಬರದಲ್ಲಿ ಯುವಕ ತನ್ನ ಮನೆಯನ್ನು ಕಳೆದುಕೊಂಡಿರುವುದು ನಿಜ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am