ಬ್ರೇಕಿಂಗ್ ನ್ಯೂಸ್
17-08-20 10:16 pm Headline Karnataka News Network ದೇಶ - ವಿದೇಶ
ಲಂಡನ್: ತನ್ನ ಯುವತಿಗೆ ವಿಶೇಷ ರೀತಿಯಲ್ಲಿ ಪ್ರೀತಿ ನಿವೇದನೆ ಮಾಡಬೇಕೆಂದು ಹೋಗಿ ತನ್ನ ಮನೆಯೇ ಸುಟ್ಟು ಹೋದ ಪ್ರಸಂಗ ಲಂಡನ್ ನ ಯಾರ್ಕ್ ಶೈರ್ ನಲ್ಲಿ ನಡೆದಿದೆ.
ಯುವಕ ತನ್ನ ಯುವತಿಗೆ ಪ್ರೀತಿಯ ನಿವೇದನೆಯನ್ನು ಮಾಡಲು ತನ್ನ ಮನೆಯ ಕೊಣೆಯನ್ನು ಚೆನ್ನಾಗಿ ಅಲಂಕರಿಸಿ ನೂರಾರು ಮೇಣದಬತ್ತಿ ಹಾಗೂ ಬಲೂನುಗಳಿಂದ ಜೋಡಿಸಿ ಶೃಂಗಾರಗೊಳಿಸಿದ್ದಾನೆ ಇನ್ನೇನು ಪ್ರಿಯತಮೆಯನ್ನು ಕರೆತರುವುದಷ್ಟೇ ಬಾಕಿ, ಹಾಗಾಗಿ ಕೊನೆಯಲ್ಲಿ ಅಲಂಕರಿಸಿದ್ದ ಮೇಣದ ಬತ್ತಿಗಳನ್ನು ಹಚ್ಚಿ ಯುವತಿಯನ್ನು ಕರೆತರಲು ತೆರಳಿದ್ದಾನೆ.
ಆದರೆ ಯುವಕನ ದುರಾದೃಷ್ಟ ಪ್ರೀತಿಯ ಯುವತಿಗೆ ಸರ್ ಪ್ರೈಸ್ ಕೊಡಬೇಕೆಂದು ಅಲಂಕರಿಸಿದ ಮೊಂಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಯುವಕ ಯುವತಿ ಬರುವಷ್ಟರಲ್ಲಿ ಮನೆ ಸುಟ್ಟು ಕರಕಲಾಗಿದೆ. ಅದನ್ನು ಕಂಡ ಯುವಕ ಒಂದು ಕ್ಷಣ ದಂಗಾಗಿದ್ದಾನೆ, ಆದರೆ ಯುವಕನ ಪ್ರೀತಿ ನಿಜವಾಗಿದ್ದ ಕಾರಣ ಯುವತಿಯು ಯುವಕನನ್ನು ಒಪ್ಪಿಕೊಂಡಿದ್ದಾಳೆ.
ಆದರೆ ಯುವತಿಗೆ ಸರ್ ಪ್ರೈಸ್ ಕೊಡುವ ಬರದಲ್ಲಿ ಯುವಕ ತನ್ನ ಮನೆಯನ್ನು ಕಳೆದುಕೊಂಡಿರುವುದು ನಿಜ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm