ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.

ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm