ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm