ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.

ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm