ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm