ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.

ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am