ಬ್ರೇಕಿಂಗ್ ನ್ಯೂಸ್
25-02-21 09:58 am Headline Karnataka News Network ದೇಶ - ವಿದೇಶ
ಆಲಪ್ಪುಝ, ಫೆ.25: ಎಸ್ಡಿಪಿಐ ಮತ್ತು ಆರೆಸ್ಸೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು ಆರೆಸ್ಸೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆಗೈದ ಘಟನೆ ಇಲ್ಲಿನ ವಯಲಾರ್ ಪಂಚಾಯತ್ ವ್ಯಾಪ್ತಿಯ ನಾಗಂಕುಲರ ಎಂಬಲ್ಲಿ ನಡೆದಿದೆ.
ಆರೆಸ್ಸೆಸ್ ಶಾಖಾ ಮುಖ್ಯ ಶಿಕ್ಷಕ್ ಆಗಿದ್ದ ನಂದು ಯಾನೆ ರಾಹುಲ್ ಕೃಷ್ಣ (22) ಕೊಲೆಯಾದ ಯುವಕ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇರಳ ಭೇಟಿಯನ್ನು ವಿರೋಧಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ಎಸ್ಡಿಪಿಐ ಮುಂದಾಗಿತ್ತು. ಈ ಸಂಬಂಧ ವಾರದ ಹಿಂದೆ ಎಸ್ಡಿಪಿಐ ಕಾರ್ಯಕರ್ತರು ಸೇರಿ ವಯಲಾರ್ ನಲ್ಲಿ ಸಭೆ ನಡೆಸಿದ್ದರು. ಕಳೆದ ಭಾನುವಾರ ಯೋಗಿ ಆದಿತ್ಯನಾಥ್, ಕಾಸರಗೋಡಿಗೆ ಆಗಮಿಸಿ ಬಿಜೆಪಿ ಹಮ್ಮಿಕೊಂಡಿದ್ದ ವಿಜಯ ಯಾತ್ರೆಗೆ ಚಾಲನೆ ನೀಡಿದ್ದರು. ಇದನ್ನು ವಿರೋಧಿಸಿ ಎಸ್ಡಿಪಿಐ ಕಾರ್ಯಕರ್ತರು ಮಾರ್ಚ್ ನಡೆಸಿದ್ದಲ್ಲದೆ, ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಘೋಷಣೆ ಕೂಗಿದ್ದರು.
ಬುಧವಾರ ಮತ್ತೆ ಆಲಪ್ಪುಝ ಜಿಲ್ಲೆಯ ವಯಲಾರ್ ಪ್ರದೇಶದಲ್ಲಿ ಎಸ್ಡಿಪಿಐ ಕಾರ್ಯಕರ್ತರು ಮಾರ್ಚ್ ನಡೆಸಿದ್ದಲ್ಲದೆ, ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಅವಾಚ್ಯವಾಗಿ ನಿಂದಿಸುತ್ತಾ ಘೋಷಣೆ ಕೂಗಿದ್ದು ಆರೆಸ್ಸೆಸ್ ಕಾರ್ಯಕರ್ತರನ್ನು ಕೆರಳಿಸಿತ್ತು. ರಾತ್ರಿ ವೇಳೆಗೆ, ಎರಡೂ ಕಡೆಯ ಗುಂಪುಗಳು ಪ್ರತ್ಯೇಕವಾಗಿ ಮಾರ್ಚ್ ನಡೆಸಿದ್ದಲ್ಲದೆ ನಿಂದನೆಯ ಘೋಷಣೆಗಳನ್ನು ಕೂಗಿತ್ತು. ಆನಂತರ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಎಸ್ಡಿಪಿಐ ಕಡೆಯಿಂದ ದಾಳಿ ನಡೆದಿದೆ ಎನ್ನಲಾಗುತ್ತಿದ್ದು ಆರೆಸ್ಸೆಸ್ ಕಾರ್ಯಕರ್ತ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಘರ್ಷಣೆಯಲ್ಲಿ ಎಸ್ಡಿಪಿಐ ಮತ್ತು ಆರೆಸ್ಸೆಸ್ ಸೇರಿದ ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಘಟನೆಯನ್ನು ಖಂಡಿಸಿ ಬಿಜೆಪಿ ಆಲಪ್ಪುಝ ಜಿಲ್ಲಾ ಘಟಕ ಬೆಳಗ್ಗಿನಿಂದ ಸಂಜೆಯ ವರೆಗೆ ಹರತಾಳಕ್ಕೆ ಕರೆ ನೀಡಿದೆ.
ವಯಲಾರ್ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ನೆಲೆಯಾಗಿದ್ದು ಹೆಚ್ಚುವರಿ ಪೊಲೀಸರ ಪಡೆಯನ್ನು ನಿಯೋಜಿಸಲಾಗಿದೆ.
AN RSS worker was hacked to death allegedly by members of Social Democratic Party of India (SDPI), the political wing of Popular Front of India, during a clash in Alappuzha district on Wednesday night.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm