ಬ್ರೇಕಿಂಗ್ ನ್ಯೂಸ್
18-08-20 12:56 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 18: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದರು. ಈಗ ಅವರಿಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ ವೇಳೆಗೆ ಅಮಿತ್ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 2ರಂದು ಅಮಿತ್ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವೇಳೆ ಟ್ವೀಟ್ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm