ಬ್ರೇಕಿಂಗ್ ನ್ಯೂಸ್
18-08-20 12:56 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 18: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದರು. ಈಗ ಅವರಿಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ ವೇಳೆಗೆ ಅಮಿತ್ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 2ರಂದು ಅಮಿತ್ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವೇಳೆ ಟ್ವೀಟ್ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm