ಬ್ರೇಕಿಂಗ್ ನ್ಯೂಸ್
25-02-21 02:17 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.25: 9, 10 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಎಲ್ಲರನ್ನೂ ಉತ್ತೀರ್ಣ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ನಡುವೆ ಎಸ್ಎಸ್ಎಲ್ ಸಿ ಮತ್ತು ಪ್ಲಸ್ ಒನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ವೈದ್ಯಕೀಯ ತಜ್ಞರು ಹೇಳಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ ಪಳನಿಸ್ವಾಮಿ.

ಮೌಲ್ಯ ಮಾಪನ ಹೇಗೆ?
ಇಂಟರ್ನಲ್ ಪರೀಕ್ಷೆಯಲ್ಲಿ ಲಭಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಕಲಿಕೆಯ ಮೌಲ್ಯಮಾಪನ ಮಾಡಲಾಗುವುದು. ಬಾಕಿ ಇರುವ ಪರೀಕ್ಷೆಗಳ ಅಂಕವನ್ನು ಎರಡು ಮಾನದಂಡಗಳಿಂದ ನಿರ್ಣಯಿಸಲಾಗುವುದು. ಕಾಲುವಾರ್ಷಿಕ ಮತ್ತು ಅರ್ಧವಾರ್ಷಿಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಶೇಕಡಾ 80 ಅಂಕ ಮತ್ತು ಹಾಜರಾತಿಯನ್ನು ಪರಿಗಣಿಸಿ ಶೇಕಡಾ 20 ಅಂಕಗಳನ್ನು ನೀಡಲಾಗುವುದು. ಈ ಬಗ್ಗೆ ತಮಿಳುನಾಡು ಶಿಕ್ಷಣ ಇಲಾಖೆ ಶಾಲೆಗಳಿಗೆ ಇನ್ನೂ ಸುತ್ತೋಲೆ ಕಳುಹಿಸಿಲ್ಲ. ಆದಾಗ್ಯೂ, ತಮಿಳುನಾಡು ಸರ್ಕಾರದ ಪರೀಕ್ಷಾ ನಿರ್ದೇಶನಾಲಯ ಬಿಡುಗಡೆ ಮಾಡಿದ ವೇಳಾಪಟ್ಟಿ ಪ್ರಕಾರ 12ನೇ ತರಗತಿಗೆ ಪರೀಕ್ಷೆ ನಡೆಯಲಿದೆ.
12ನೇ ತರಗತಿಗೆ ಮೇ 3ರಿಂದ ಮೇ 21ರವರೆಗೆ ನಡೆಯಲಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಲ್ಲಿ ನಡೆಯುತ್ತಿದ್ದ ಪರೀಕ್ಷೆ ಕೋವಿಡ್ ಸಾಂಕ್ರಾಮಿಕದಿಂದಾಗಿ ಮುಂದೂಡಿಕೆಯಾಗಿತ್ತು. 2020 ಮಾರ್ಚ್ ತಿಂಗಳಲ್ಲಿ ಕೋವಿಡ್ನಿಂದಾಗಿ ತಮಿಳುನಾಡಿನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆನಂತರ ಜನವರಿ 19ರಂದು 10 ಮತ್ತು 12ನೇ ತರಗತಿ ಮಕ್ಕಳಿಗೆ ಮಾತ್ರ ತರಗತಿ ಆರಂಭ ಮಾಡಲಾಗಿತ್ತು.
Tamil Nadu Chief Minister Edappadi K Palaniswami on Thursday said that the state government has decided to promote the students of classes 9, 10, and 11 to the next class without any examinations.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm