ಬ್ರೇಕಿಂಗ್ ನ್ಯೂಸ್
31-07-20 02:43 pm Headline Karnataka News Network ದೇಶ - ವಿದೇಶ
ಮಾಸ್ಕೋ, ಜುಲೈ 31: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಅನೇಕ ದೇಶಗಳಲ್ಲಿ ಲಸಿಕೆ ಸಂಶೋಧನೆ ಜೋರಾಗಿ ನಡೆದಿದೆ ಇದರ ಜೊತೆಗೆ ವೈರಾಣು ನಿಯಂತ್ರಣ, ತಡೆಗಟ್ಟುವ ಬಗ್ಗೆ ರಷ್ಯಾದ ಸಂಶೋಧಕರು ಹೊಸ ಅಂಶವನ್ನು ಪ್ರಕಟಿಸಿದ್ದಾರೆ. ನಿರಂತರವಾಗಿ ಹ್ಯಾಂಡ್ ಸ್ಯಾನಿಟೈಜರ್ ಅಥವಾ ಸೋಪಿನಿಂದ ಸ್ವಚ್ಛವಾಗಿ ಕೈ ತೊಳೆಯುವುದರಿಂದ ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸಬಹುದು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ರಷ್ಯಾ ವಿಜ್ಞಾನಿಗಳು ಕುದಿಯುವ ನೀರಿನಲ್ಲಿ ಕೊರೊನಾ ಸಾಯಬಲ್ಲದು ಎಂದು ಹೇಳಿದ್ದಾರೆ.
72 ಗಂಟೆಯೊಳಗೆ ನೀರಿನಲ್ಲಿ ಕೊರೊನಾ ವೈರಸ್ ಸಂಪೂರ್ಣವಾಗಿ ನಿರ್ಮೂಲನೆಗೊಳ್ಳುತ್ತದೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ ಎಂದು ಟರ್ಕಿಯ ಅಂಕಾರದ ಸುದ್ದಿ ಸಂಸ್ಥೆ ಪ್ರಕಟಿಸಿದೆ.
ಈ ಹೊಸ ಅಧ್ಯಯನದ ಪ್ರಕಾರ, ಶೇಕಡಾ 90 ರಷ್ಟು ವೈರಸ್ ಕಣಗಳು 24 ಗಂಟೆಗಳಲ್ಲಿ ಸಾಯುತ್ತವೆ. ಶೇಕಡಾ 99.9 ರಷ್ಟು ಕಣಗಳು 72 ಗಂಟೆಗಳಲ್ಲಿ ಸಾಯುತ್ತವೆ. ವೈರಸ್ ನೀರಿನ ತಾಪಮಾನವನ್ನು ನೇರವಾಗಿ ಅವಲಂಬಿಸಿರುತ್ತದೆ. ಕೋಣೆಯ ಸಾಮಾನ್ಯ ತಾಪಮಾನದಲ್ಲಿರುವ ನೀರಿನಲ್ಲಿ ಸಾಯುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ ಎಂದು ವರದಿ ಮಾಡಲಾಗಿದೆ.
ದಿನ ಬಳಕೆ ಸೋಂಕು ನಿವಾರಕಗಳು ಕೂಡಾ ವೈರಸ್ ನಿಯಂತ್ರಿಸಬಹುದು. ಈಥಿಲ್, ಐಸೊ ಪ್ರೊಪೈಲ್ ವುಳ್ಳ ಆಲ್ಕೋಹಾಲ್ ಆಧಾರಿತ ಸೋಂಕು ನಿವಾರಕ, ಸ್ಯಾನಿಟೈಸರ್ ಗಳು ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತವೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ. ರಷ್ಯಾದ ಗಮೆಲೆನಾ ಸಂಶೋಧನಾ ಕೇಂದ್ರದ ಲಸಿಕೆ ಆಗಸ್ಟ್ 12ರಂದು ನೋಂದಣಿಯಾಗಲಿದೆ. ಆದರೆ ಈ ಲಸಿಕೆಯ ವೈಜ್ಞಾನಿಕ ಅಂಶಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಆಗಸ್ಟ್ 3ರಂದು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುವ ಸಾಧ್ಯತೆಯಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am