ಬ್ರೇಕಿಂಗ್ ನ್ಯೂಸ್
31-07-20 02:43 pm Headline Karnataka News Network ದೇಶ - ವಿದೇಶ
ಮಾಸ್ಕೋ, ಜುಲೈ 31: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಅನೇಕ ದೇಶಗಳಲ್ಲಿ ಲಸಿಕೆ ಸಂಶೋಧನೆ ಜೋರಾಗಿ ನಡೆದಿದೆ ಇದರ ಜೊತೆಗೆ ವೈರಾಣು ನಿಯಂತ್ರಣ, ತಡೆಗಟ್ಟುವ ಬಗ್ಗೆ ರಷ್ಯಾದ ಸಂಶೋಧಕರು ಹೊಸ ಅಂಶವನ್ನು ಪ್ರಕಟಿಸಿದ್ದಾರೆ. ನಿರಂತರವಾಗಿ ಹ್ಯಾಂಡ್ ಸ್ಯಾನಿಟೈಜರ್ ಅಥವಾ ಸೋಪಿನಿಂದ ಸ್ವಚ್ಛವಾಗಿ ಕೈ ತೊಳೆಯುವುದರಿಂದ ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸಬಹುದು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ರಷ್ಯಾ ವಿಜ್ಞಾನಿಗಳು ಕುದಿಯುವ ನೀರಿನಲ್ಲಿ ಕೊರೊನಾ ಸಾಯಬಲ್ಲದು ಎಂದು ಹೇಳಿದ್ದಾರೆ.
72 ಗಂಟೆಯೊಳಗೆ ನೀರಿನಲ್ಲಿ ಕೊರೊನಾ ವೈರಸ್ ಸಂಪೂರ್ಣವಾಗಿ ನಿರ್ಮೂಲನೆಗೊಳ್ಳುತ್ತದೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ ಎಂದು ಟರ್ಕಿಯ ಅಂಕಾರದ ಸುದ್ದಿ ಸಂಸ್ಥೆ ಪ್ರಕಟಿಸಿದೆ.
ಈ ಹೊಸ ಅಧ್ಯಯನದ ಪ್ರಕಾರ, ಶೇಕಡಾ 90 ರಷ್ಟು ವೈರಸ್ ಕಣಗಳು 24 ಗಂಟೆಗಳಲ್ಲಿ ಸಾಯುತ್ತವೆ. ಶೇಕಡಾ 99.9 ರಷ್ಟು ಕಣಗಳು 72 ಗಂಟೆಗಳಲ್ಲಿ ಸಾಯುತ್ತವೆ. ವೈರಸ್ ನೀರಿನ ತಾಪಮಾನವನ್ನು ನೇರವಾಗಿ ಅವಲಂಬಿಸಿರುತ್ತದೆ. ಕೋಣೆಯ ಸಾಮಾನ್ಯ ತಾಪಮಾನದಲ್ಲಿರುವ ನೀರಿನಲ್ಲಿ ಸಾಯುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ ಎಂದು ವರದಿ ಮಾಡಲಾಗಿದೆ.
ದಿನ ಬಳಕೆ ಸೋಂಕು ನಿವಾರಕಗಳು ಕೂಡಾ ವೈರಸ್ ನಿಯಂತ್ರಿಸಬಹುದು. ಈಥಿಲ್, ಐಸೊ ಪ್ರೊಪೈಲ್ ವುಳ್ಳ ಆಲ್ಕೋಹಾಲ್ ಆಧಾರಿತ ಸೋಂಕು ನಿವಾರಕ, ಸ್ಯಾನಿಟೈಸರ್ ಗಳು ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತವೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ. ರಷ್ಯಾದ ಗಮೆಲೆನಾ ಸಂಶೋಧನಾ ಕೇಂದ್ರದ ಲಸಿಕೆ ಆಗಸ್ಟ್ 12ರಂದು ನೋಂದಣಿಯಾಗಲಿದೆ. ಆದರೆ ಈ ಲಸಿಕೆಯ ವೈಜ್ಞಾನಿಕ ಅಂಶಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಆಗಸ್ಟ್ 3ರಂದು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುವ ಸಾಧ್ಯತೆಯಿದೆ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm