ಬ್ರೇಕಿಂಗ್ ನ್ಯೂಸ್
31-07-20 02:43 pm Headline Karnataka News Network ದೇಶ - ವಿದೇಶ
ಮಾಸ್ಕೋ, ಜುಲೈ 31: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಅನೇಕ ದೇಶಗಳಲ್ಲಿ ಲಸಿಕೆ ಸಂಶೋಧನೆ ಜೋರಾಗಿ ನಡೆದಿದೆ ಇದರ ಜೊತೆಗೆ ವೈರಾಣು ನಿಯಂತ್ರಣ, ತಡೆಗಟ್ಟುವ ಬಗ್ಗೆ ರಷ್ಯಾದ ಸಂಶೋಧಕರು ಹೊಸ ಅಂಶವನ್ನು ಪ್ರಕಟಿಸಿದ್ದಾರೆ. ನಿರಂತರವಾಗಿ ಹ್ಯಾಂಡ್ ಸ್ಯಾನಿಟೈಜರ್ ಅಥವಾ ಸೋಪಿನಿಂದ ಸ್ವಚ್ಛವಾಗಿ ಕೈ ತೊಳೆಯುವುದರಿಂದ ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸಬಹುದು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ರಷ್ಯಾ ವಿಜ್ಞಾನಿಗಳು ಕುದಿಯುವ ನೀರಿನಲ್ಲಿ ಕೊರೊನಾ ಸಾಯಬಲ್ಲದು ಎಂದು ಹೇಳಿದ್ದಾರೆ.
72 ಗಂಟೆಯೊಳಗೆ ನೀರಿನಲ್ಲಿ ಕೊರೊನಾ ವೈರಸ್ ಸಂಪೂರ್ಣವಾಗಿ ನಿರ್ಮೂಲನೆಗೊಳ್ಳುತ್ತದೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ ಎಂದು ಟರ್ಕಿಯ ಅಂಕಾರದ ಸುದ್ದಿ ಸಂಸ್ಥೆ ಪ್ರಕಟಿಸಿದೆ.
ಈ ಹೊಸ ಅಧ್ಯಯನದ ಪ್ರಕಾರ, ಶೇಕಡಾ 90 ರಷ್ಟು ವೈರಸ್ ಕಣಗಳು 24 ಗಂಟೆಗಳಲ್ಲಿ ಸಾಯುತ್ತವೆ. ಶೇಕಡಾ 99.9 ರಷ್ಟು ಕಣಗಳು 72 ಗಂಟೆಗಳಲ್ಲಿ ಸಾಯುತ್ತವೆ. ವೈರಸ್ ನೀರಿನ ತಾಪಮಾನವನ್ನು ನೇರವಾಗಿ ಅವಲಂಬಿಸಿರುತ್ತದೆ. ಕೋಣೆಯ ಸಾಮಾನ್ಯ ತಾಪಮಾನದಲ್ಲಿರುವ ನೀರಿನಲ್ಲಿ ಸಾಯುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ ಎಂದು ವರದಿ ಮಾಡಲಾಗಿದೆ.
ದಿನ ಬಳಕೆ ಸೋಂಕು ನಿವಾರಕಗಳು ಕೂಡಾ ವೈರಸ್ ನಿಯಂತ್ರಿಸಬಹುದು. ಈಥಿಲ್, ಐಸೊ ಪ್ರೊಪೈಲ್ ವುಳ್ಳ ಆಲ್ಕೋಹಾಲ್ ಆಧಾರಿತ ಸೋಂಕು ನಿವಾರಕ, ಸ್ಯಾನಿಟೈಸರ್ ಗಳು ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತವೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ. ರಷ್ಯಾದ ಗಮೆಲೆನಾ ಸಂಶೋಧನಾ ಕೇಂದ್ರದ ಲಸಿಕೆ ಆಗಸ್ಟ್ 12ರಂದು ನೋಂದಣಿಯಾಗಲಿದೆ. ಆದರೆ ಈ ಲಸಿಕೆಯ ವೈಜ್ಞಾನಿಕ ಅಂಶಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಆಗಸ್ಟ್ 3ರಂದು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುವ ಸಾಧ್ಯತೆಯಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm