ಬ್ರೇಕಿಂಗ್ ನ್ಯೂಸ್
18-08-20 02:21 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್: ಡೊನಾಲ್ಡ್ ಟ್ರಂಪ್ ನಮ್ಮ ದೇಶದ ಅಸಮರ್ಥ ಅಧ್ಯಕ್ಷರಾಗಿದ್ದು, ಇದನ್ನು ತಮ್ಮ ಕಾರ್ಯಗಳ ಮೂಲಕ ಅನೇಕ ಬಾರಿ ಸಾಧಿಸಿ ತೋರಿಸಿದ್ದಾರೆ’ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಪತ್ನಿ ಮಿಶೆಲ್ ಒಬಾಮ ಅವರು ಟ್ರಂಪ್ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ಸೋಮವಾರದಿಂದ ಇಲ್ಲಿನ ವಿಸ್ಕಾನ್ಸಿನ್ನಲ್ಲಿ ಆರಂಭವಾದ ನಾಲ್ಕು ದಿನಗಳ ’ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್’ನಲ್ಲಿ ಅವರು ಮಾತನಾಡಿದರು. ಕೋವಿಡ್ 19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಸಮಾವೇಶವನ್ನು ವರ್ಚುವಲ್ ಆಗಿ ಆಯೋಜಿಸಲಾಗಿತ್ತು. ಟ್ರಂಪ್ ನಮ್ಮ ದೇಶಕ್ಕೆ ಸಮರ್ಥವಾದ ಅಧ್ಯಕ್ಷರಾಗಿಲ್ಲ ಎಂಬುದು ನನ್ನ ಪ್ರಾಮಾಣಿಕ ಅನಿಸಿಕೆ. ಈ ದೇಶದ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆ’ ಎಂದು ಪ್ರತಿಪಾದಿಸಿದ ಅವರು, ನಾವು ಕಪ್ಪು, ಬಿಳಿ ವರ್ಣೀಯರಿಂದ ವಿಭಜಿಸಲ್ಪಟ್ಟ ರಾಷ್ಟ್ರದಲ್ಲಿ ವಾಸಿಸುತ್ತಿದ್ದೇವೆ.
ನಾನೀಗ ಕಪ್ಪು ಮಹಿಳೆಯಾಗಿ ಮಾತನಾಡುತ್ತಿದ್ದೇನೆ. ನನ್ನ ಮಾತನ್ನು ಹಲವರು ಕೇಳದಿರುವ ಸಾಧ್ಯತೆಯೂ ಇದೆ’ ಎಂದು ಟ್ರಂಪ್ ಆಡಳಿತದ ಕಾರ್ಯವೈಖರಿಯನ್ನು ಮಿಶೆಲ್ ಟೀಕಿಸಿದರು. ಈಗಲೂ ದೇಶದ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ’ ಎಂದು ಎಚ್ಚರಿಸಿರುವ ಅವರು, ಈ ಚುನಾವಣೆ ಮೂಲಕ ನಾವು ವ್ಯವಸ್ಥೆಯನ್ನು ಬದಲಾಯಿಸದಿದ್ದರೆ, ಈಗಿರುವ ಆಡಳಿತ ಹಾಗೆಯೇ ಮುಂದುವರಿಯುತ್ತದೆ. ಈಗಿರುವ ವ್ಯವಸ್ಥೆಯನ್ನು ಕೊನೆಗೊಳಿಸುವ ಭರವಸೆ ಇದ್ದರೆ, ಈ ಚುನಾವಣೆಯಲ್ಲಿ ಜೊಬೈಡೆನ್ ಅವರನ್ನು ಬೆಂಬಲಿಸಬೇಕಿದೆ’ ಎಂದು ಹೇಳಿದರು.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm