ಬ್ರೇಕಿಂಗ್ ನ್ಯೂಸ್
26-02-21 12:20 pm Headline Karnataka News Network ದೇಶ - ವಿದೇಶ
ಮುಂಬೈ,ಫೆ.26: ಸ್ಫೋಟಕ ಒಳಗೊಂಡ ಎಸ್ಯುವಿ ಕಾರ್ ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಕಾಣಿಸಿಕೊಂಡಿದ್ದು, ಆತಂಕ ಹೆಚ್ಚಿಸಿದೆ.
ಪೆಡ್ಡಾರ್ ರಸ್ತೆಯಲ್ಲಿರುವ ಸುಪ್ರಸಿದ್ಧ ಆಂಟಿಲಿಯಾ ಮನೆಯ ಹೊರಗಡೆ ಸ್ಕಾರ್ಪಿಯೋ ಎಸ್ಯುವಿ ಕಾರ್ ಕಾಣಿಸಿಕೊಂಡಿದ್ದು, ಅದರ ಒಳಗಡೆ ಬ್ಯಾಗ್ನಲ್ಲಿ 20 ಜೆಲೆಟಿನ್ ಕಡ್ಡಿ ಪತ್ತೆಯಾಗಿವೆ. ವಾಹನ ನಿಂತಿದ್ದನ್ನು ಗುರುವಾರ ಸಂಜೆ ಅಂಬಾನಿ ಭದ್ರತಾ ಸಿಬ್ಬಂದಿ ಗುರುತಿಸಿದ್ದು, ಬಳಿಕ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮಾಹಿತಿ ದೊರೆಯುತ್ತಿದ್ದಂತೆ ಗ್ಯಾಮದೇವಿ ಠಾಣೆಯ ಹಲವು ಪೊಲೀಸರು ಸ್ಥಳಕ್ಕೆ ಧಾವಿಸಿ ಎಸ್ಯುವಿ ಪರೀಕ್ಷಿಸಿದ್ದಾರೆ. ಬಳಿಕ ಬಾಂಬ್ ಸ್ಕ್ವಾಡ್ನ್ನು ಸಹ ಸ್ಥಳಕ್ಕೆ ಕರೆಸಲಾಗಿದ್ದು, ವಾಹನವನ್ನು ಪರೀಕ್ಷೆ ನಡೆಸಿದ ಬಳಿಕ 20 ಜೆಲೆಟಿನ್ ಕಡ್ಡಿ ಇರುವುದು ಪತ್ತೆಯಾಗಿದೆ. 20 ಜೆಲೆಟಿನ್ ಕಡ್ಡಿ ಪತ್ತೆಯಾಗುತ್ತಿದ್ದಂತೆ ಡಾಗ್ ಸ್ಕ್ವಾಡ್ ಸಹ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು.


ವಾಹನದಲ್ಲಿ 20 ಜೆಲೆಟಿನ್ ಕಡ್ಡಿ ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದಾರೆ. ಕೇವಲ ಜೆಲೆಟಿನ್ ಸ್ಟಿಕ್ಸ್ ಮಾತ್ರ ಪತ್ತೆಯಾಗಿದ್ದು, ಸ್ಫೋಟಕದ ಸೆಂಬಲ್ ಪತ್ತೆಯಾಗಿಲ್ಲ ಎಂದು ಮುಂಬೈ ಪೊಲೀಸ್ ಪಿಆರ್ಒ ಖಚಿತಪಡಿಸಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಸಹ ಈ ಬಗ್ಗೆ ಪ್ರತಿಕ್ರಿಯಿಸಿ, ಮುಖೇಶ್ ಅಂಬಾನಿ ಅವರ ಮನೆ ಬಳಿ ಕಾರ್ ನಲ್ಲಿ ಜೆಲೆಟಿನ್ ಪತ್ತೆಯಾಗಿರುವ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಸ್ಫೋಟಕ ವಸ್ತು ಪತ್ತೆಯಾಗುತ್ತಿದ್ದಂತೆ ಕಮಾಂಡೋಗಳು ಸೇರಿ ಭಾರೀ ಪ್ರಮಾಣದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಭಯೋತ್ಪಾದನೆ ನಿಗ್ರಹ ದಳ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನಿಗೂಢ ವಾಹನದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಪರಿಶೀಲಿಸುತ್ತಿದ್ದಾರೆ.
The Mumbai Police has lodged an FIR after an abandoned vehicle with explosive material was found near Antilia, the south Mumbai residence of Reliance Industries chairman Mukesh Ambani.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm