ಬ್ರೇಕಿಂಗ್ ನ್ಯೂಸ್
26-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.26: ಕೇಂದ್ರ ಚುನಾವಣಾ ಆಯೋಗ ಕೊನೆಗೂ ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಿಂದ ಎಪ್ರಿಲ್ 6ರ ನಡುವೆ ನಡೆಯಲಿದೆ. ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 29ರ ನಡುವೆ ದಿನಾಂಕಗಳನ್ನು ಪ್ರಕಟಿಸಿದೆ.

ದಕ್ಷಿಣ ಭಾರತದಲ್ಲಿ ಕೇರಳ ಮತ್ತು ತಮಿಳುನಾಡಿನ ಚುನಾವಣೆ ಪ್ರಮುಖವಾಗಿದ್ದು, ಎರಡು ಕಡೆಗಳಲ್ಲೂ ಇನ್ನೂ ಅಸ್ತಿತ್ವ ಸಾಧಿಸದ ಬಿಜೆಪಿ ಈ ಬಾರಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದೆ. ಕೇರಳದಲ್ಲಿ 140 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಕೆಲವು ಕಡೆ ಇದೇ ಮೊದಲ ಬಾರಿಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಕಂಡುಬಂದಿದೆ.

ಕಳೆದ ಬಾರಿ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಬಹಳಷ್ಟು ಕಡೆ ತೀವ್ರ ಪೈಪೋಟಿ ನೀಡಿದ್ದ ಬಿಜೆಪಿ ಕೇರಳದ ಇತಿಹಾಸದಲ್ಲಿ ಇದೇ ಮೊದಲಿಗೆ ರಾಜ್ಯದಾದ್ಯಂತ ಬೆಂಬಲ ಗಳಿಸಿಕೊಂಡಿತ್ತು. ಈ ಬಾರಿ ಚುನಾವಣೆಗೂ ಮೊದಲೇ ವಿಜಯ ಯಾತ್ರೆ ಹೆಸರಲ್ಲಿ ಬಿಜೆಪಿ ನಾಯಕರು ರ್ಯಾಲಿ ಹಮ್ಮಿಕೊಂಡಿದ್ದಾರೆ. ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದ್ದು, ಕ್ರೀಡಾ ತಾರೆ ಪಿ.ಟಿ. ಉಷಾ ಅವರನ್ನೂ ಪಕ್ಷಕ್ಕೆ ಸೇರಿಸಲು ತಯಾರಿ ನಡೆಸಿದ್ದಾರೆ. ಇದೇ ವೇಳೆ, ತಮಿಳುನಾಡಿನಲ್ಲೂ ಬಿಜೆಪಿ ಚುನಾವಣೆಗೆ ಭಾರೀ ತಯಾರಿ ನಡೆಸಿದ್ದು, ಮಾಜಿ ಅಧಿಕಾರಿ ಅಣ್ಣಾಮಲೈ ಮೂಲಕ ಸದ್ದಿಲ್ಲದ ಪ್ರಯತ್ನಗಳನ್ನು ನಡೆಸಿದೆ.
ಎಪ್ರಿಲ್ ನಲ್ಲಿ ಪಂಚ ರಾಜ್ಯ ಚುನಾವಣೆ ; ಕೇರಳ, ತಮಿಳ್ನಾಡಿನಲ್ಲಿ ಒಂದೇ ಹಂತ, ಬಂಗಾಳಕ್ಕೆ ಏಳು ಹಂತ ?
The Election Commission Friday announced the schedule for upcoming Assembly elections in four states and one Union Territory (Puducherry).
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm