ಬ್ರೇಕಿಂಗ್ ನ್ಯೂಸ್
26-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.26: ಕೇಂದ್ರ ಚುನಾವಣಾ ಆಯೋಗ ಕೊನೆಗೂ ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಿಂದ ಎಪ್ರಿಲ್ 6ರ ನಡುವೆ ನಡೆಯಲಿದೆ. ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 29ರ ನಡುವೆ ದಿನಾಂಕಗಳನ್ನು ಪ್ರಕಟಿಸಿದೆ.

ದಕ್ಷಿಣ ಭಾರತದಲ್ಲಿ ಕೇರಳ ಮತ್ತು ತಮಿಳುನಾಡಿನ ಚುನಾವಣೆ ಪ್ರಮುಖವಾಗಿದ್ದು, ಎರಡು ಕಡೆಗಳಲ್ಲೂ ಇನ್ನೂ ಅಸ್ತಿತ್ವ ಸಾಧಿಸದ ಬಿಜೆಪಿ ಈ ಬಾರಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದೆ. ಕೇರಳದಲ್ಲಿ 140 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಕೆಲವು ಕಡೆ ಇದೇ ಮೊದಲ ಬಾರಿಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಕಂಡುಬಂದಿದೆ.

ಕಳೆದ ಬಾರಿ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಬಹಳಷ್ಟು ಕಡೆ ತೀವ್ರ ಪೈಪೋಟಿ ನೀಡಿದ್ದ ಬಿಜೆಪಿ ಕೇರಳದ ಇತಿಹಾಸದಲ್ಲಿ ಇದೇ ಮೊದಲಿಗೆ ರಾಜ್ಯದಾದ್ಯಂತ ಬೆಂಬಲ ಗಳಿಸಿಕೊಂಡಿತ್ತು. ಈ ಬಾರಿ ಚುನಾವಣೆಗೂ ಮೊದಲೇ ವಿಜಯ ಯಾತ್ರೆ ಹೆಸರಲ್ಲಿ ಬಿಜೆಪಿ ನಾಯಕರು ರ್ಯಾಲಿ ಹಮ್ಮಿಕೊಂಡಿದ್ದಾರೆ. ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದ್ದು, ಕ್ರೀಡಾ ತಾರೆ ಪಿ.ಟಿ. ಉಷಾ ಅವರನ್ನೂ ಪಕ್ಷಕ್ಕೆ ಸೇರಿಸಲು ತಯಾರಿ ನಡೆಸಿದ್ದಾರೆ. ಇದೇ ವೇಳೆ, ತಮಿಳುನಾಡಿನಲ್ಲೂ ಬಿಜೆಪಿ ಚುನಾವಣೆಗೆ ಭಾರೀ ತಯಾರಿ ನಡೆಸಿದ್ದು, ಮಾಜಿ ಅಧಿಕಾರಿ ಅಣ್ಣಾಮಲೈ ಮೂಲಕ ಸದ್ದಿಲ್ಲದ ಪ್ರಯತ್ನಗಳನ್ನು ನಡೆಸಿದೆ.
ಎಪ್ರಿಲ್ ನಲ್ಲಿ ಪಂಚ ರಾಜ್ಯ ಚುನಾವಣೆ ; ಕೇರಳ, ತಮಿಳ್ನಾಡಿನಲ್ಲಿ ಒಂದೇ ಹಂತ, ಬಂಗಾಳಕ್ಕೆ ಏಳು ಹಂತ ?
The Election Commission Friday announced the schedule for upcoming Assembly elections in four states and one Union Territory (Puducherry).
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm