ಬ್ರೇಕಿಂಗ್ ನ್ಯೂಸ್
27-02-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.27 : ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರದ ನಿರ್ಬಂಧವನ್ನು ಮತ್ತೆ ಮಾರ್ಚ್ 31ರ ವರೆಗೆ ವಿಸ್ತರಿಸಿ ಕೇಂದ್ರ ವಿಮಾನ ಯಾನ ಸಚಿವಾಲಯ ಆದೇಶ ಮಾಡಿದೆ.
ಕೊರೊನಾ ಕಾರಣದಿಂದ ಕಳೆದ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬಳಿಕ ಕಳೆದ ಜುಲೈನಲ್ಲಿ ನಿರ್ದಿಷ್ಟ ದೇಶಗಳಿಗೆ ಮಾತ್ರ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ಯಥಾಸ್ಥಿತಿ ಮುಂದುವರಿಸಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಆಬಳಿಕ ಜುಲೈನಲ್ಲಿ ಆಯ್ದ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ವಿಮಾನ ಸಂಚಾರ ಅನುಮತಿಸಲಾಗಿತ್ತು.
ಯುರೋಪಿನ ಫ್ರಾನ್ಸ್ ಸೇರಿದಂತೆ ಕೀನ್ಯಾ, ಬ್ರಿಟನ್, ಅಮೇರಿಕಾ, ಯುಎಇ, ಭೂತಾನ್ ಹಾಗೂ ಇಕರೆ ಕೆಲವು ದೇಶಗಳೊಂದಿಗೆ ಭಾರತ ದ್ವಿಪಕ್ಷೀಯ ವೈಮಾನಿಕ ಒಪ್ಪಂದ ಮಾಡಿದ್ದು ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.
The Indian government has extended the ban on international commercial flights till 31 March, the Directorate General of Civil Aviation (DGCA) said in a circular on Friday. The ban on scheduled overseas flights was to end on 28 February after an eleven-month gap.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm