ಬ್ರೇಕಿಂಗ್ ನ್ಯೂಸ್
27-02-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.27 : ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರದ ನಿರ್ಬಂಧವನ್ನು ಮತ್ತೆ ಮಾರ್ಚ್ 31ರ ವರೆಗೆ ವಿಸ್ತರಿಸಿ ಕೇಂದ್ರ ವಿಮಾನ ಯಾನ ಸಚಿವಾಲಯ ಆದೇಶ ಮಾಡಿದೆ.
ಕೊರೊನಾ ಕಾರಣದಿಂದ ಕಳೆದ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬಳಿಕ ಕಳೆದ ಜುಲೈನಲ್ಲಿ ನಿರ್ದಿಷ್ಟ ದೇಶಗಳಿಗೆ ಮಾತ್ರ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ಯಥಾಸ್ಥಿತಿ ಮುಂದುವರಿಸಿದೆ.
ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಆಬಳಿಕ ಜುಲೈನಲ್ಲಿ ಆಯ್ದ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ವಿಮಾನ ಸಂಚಾರ ಅನುಮತಿಸಲಾಗಿತ್ತು.
ಯುರೋಪಿನ ಫ್ರಾನ್ಸ್ ಸೇರಿದಂತೆ ಕೀನ್ಯಾ, ಬ್ರಿಟನ್, ಅಮೇರಿಕಾ, ಯುಎಇ, ಭೂತಾನ್ ಹಾಗೂ ಇಕರೆ ಕೆಲವು ದೇಶಗಳೊಂದಿಗೆ ಭಾರತ ದ್ವಿಪಕ್ಷೀಯ ವೈಮಾನಿಕ ಒಪ್ಪಂದ ಮಾಡಿದ್ದು ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.
The Indian government has extended the ban on international commercial flights till 31 March, the Directorate General of Civil Aviation (DGCA) said in a circular on Friday. The ban on scheduled overseas flights was to end on 28 February after an eleven-month gap.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm