ಬ್ರೇಕಿಂಗ್ ನ್ಯೂಸ್
27-02-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.27 : ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರದ ನಿರ್ಬಂಧವನ್ನು ಮತ್ತೆ ಮಾರ್ಚ್ 31ರ ವರೆಗೆ ವಿಸ್ತರಿಸಿ ಕೇಂದ್ರ ವಿಮಾನ ಯಾನ ಸಚಿವಾಲಯ ಆದೇಶ ಮಾಡಿದೆ.
ಕೊರೊನಾ ಕಾರಣದಿಂದ ಕಳೆದ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬಳಿಕ ಕಳೆದ ಜುಲೈನಲ್ಲಿ ನಿರ್ದಿಷ್ಟ ದೇಶಗಳಿಗೆ ಮಾತ್ರ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ಯಥಾಸ್ಥಿತಿ ಮುಂದುವರಿಸಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಆಬಳಿಕ ಜುಲೈನಲ್ಲಿ ಆಯ್ದ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ವಿಮಾನ ಸಂಚಾರ ಅನುಮತಿಸಲಾಗಿತ್ತು.
ಯುರೋಪಿನ ಫ್ರಾನ್ಸ್ ಸೇರಿದಂತೆ ಕೀನ್ಯಾ, ಬ್ರಿಟನ್, ಅಮೇರಿಕಾ, ಯುಎಇ, ಭೂತಾನ್ ಹಾಗೂ ಇಕರೆ ಕೆಲವು ದೇಶಗಳೊಂದಿಗೆ ಭಾರತ ದ್ವಿಪಕ್ಷೀಯ ವೈಮಾನಿಕ ಒಪ್ಪಂದ ಮಾಡಿದ್ದು ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.
The Indian government has extended the ban on international commercial flights till 31 March, the Directorate General of Civil Aviation (DGCA) said in a circular on Friday. The ban on scheduled overseas flights was to end on 28 February after an eleven-month gap.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am