ಬ್ರೇಕಿಂಗ್ ನ್ಯೂಸ್
01-03-21 11:01 am Headline Karnataka News Network ದೇಶ - ವಿದೇಶ
ನವದೆಹಲಿ, ಮಾ 01: ನಿರ್ಮಾಣ ಹಂತದಲ್ಲಿರುವ ಕಟ್ಟಡದ ಪ್ರದೇಶದಲ್ಲಿ ಬೃಹದಾಕಾರದ ಮೊಸಳೆ ಪತ್ತೆಯಾಗಿರುವ ಘಟನೆ ಗುಜರಾತ್ನ ವಡೋರಾದಲ್ಲಿ ನಡೆದಿದೆ.

ಕಟ್ಟಡ ನಿರ್ಮಾಣ ಮಾಡುತ್ತಿರುವ ಪ್ರದೇಶದಲ್ಲಿ ಮೊಸಳೆಯನ್ನು ನೋಡಿ ಕಾರ್ಮಿಕರು ತಕ್ಷಣ ವನ್ಯಜೀವಿ ಸಂರಕ್ಷಣಾ ಟ್ರಸ್ಟ್ಗೆ ತಿಳಿಸಿದ್ದಾರೆ. ಮೊಸಳೆ ಕಾಣಿಸಿಕೊಂಡಿರುವ ವೀಡಿಯೋ ಸಖತ್ ವೈರಲ್ ಆಗಿದೆ.

ಮೊಸಳೆ 10 ರಿಂದ 11 ಅಡಿಯಷ್ಟು ಉದ್ದವಿದ್ದು, ಕೇಲ್ಪುರ್ ಪ್ರದೇಶ ಪ್ರದೇಶದ ಚರಂಡಿ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಕಟ್ಟಡ ನಿರ್ಮಾಣದಲ್ಲಿ ತೊಡಗಿದ್ದ ಬಿಲ್ಡರ್ ನಮಗೆ ಕರೆಮಾಡಿ ಮೊಸಳೆ ಪತ್ತೆಯಾಗಿದೆ ಎಂದು ತಿಳಿಸಿದ್ದರು. ಮೊಸಳೆಯನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ವನ್ಯಜೀವಿ ರಕ್ಷಣಾ ಟ್ರಸ್ಟ್ನ ಅಧ್ಯಕ್ಷ ಅರವಿಂದ್ ಪವಾರ್ ಹೇಳಿದ್ದಾರೆ.
Gujarat: An 11-feet long crocodile was rescued from a construction site in Kelanpur area, Vadodara.
— ANI (@ANI) February 27, 2021
"We rescued the crocodile and have handed it over to the forest department," said President of Wildlife Rescue Trust (27.02) pic.twitter.com/0V3JOIuVxx
A crocodile was rescued from a construction site in Gujarat's Vadodara on Saturday. The incident took place in the Kelanpur area, and according to news agency ANI, the reptile was 11-feet long.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm