ಬ್ರೇಕಿಂಗ್ ನ್ಯೂಸ್
01-03-21 12:07 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ.1 : ಮಾಲೀಕನನ್ನು ಕೊಂದ ಹುಂಜವನ್ನು ಪೊಲೀಸರು ಕಸ್ಟಡಿಗೆ ಪಡೆದು ಕೋರ್ಟ್ ಗೆ ಹಾಜರು ಪಡಿಸಲಿರುವ ವಿಚಿತ್ರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ತನುಗುಲ್ಲಾ ಸತೀಶ್ ಎಂದು ಗುರುತಿಸಲಾಗಿದೆ. ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ಲೋಥುನೂರು ಪ್ರದೇಶದಲ್ಲಿ ಎಲ್ಲಮ್ಮ ದೇವಾಲಯದ ಸಮೀಪ ಅಕ್ರಮವಾಗಿ ಹುಂಜಗಳ ಅಂಕವನ್ನು ನಡೆಸಲಾಗಿತ್ತು. ಈ ವೇಳೆ ನಡೆದ ಅವಘಡದಿಂದ ಸತೀಶ್ ಸಾವನ್ನಪ್ಪಿದ್ದನು.
ಹುಂಜ ಅಂಕದಲ್ಲಿ ಕಾದಾಡಿ ಆಯಾಸಗೊಂಡಿತ್ತು. ಈ ವೇಳೆ ಸತೀಶ್ ಹುಂಜವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾನೆ. ಆಗ ಹುಂಜದ ಕಾಲಿಗೆ ಕಟ್ಟಿದ್ದ ಚೂರಿ ತೊಡೆಗೆ ತಾಕಿ ಸತೀಶ್ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದನು.
ಈ ಸಂಬಂಧ ಅಂಕವನ್ನು ಆಯೋಜನೆ ಮಾಡಿದ್ದ ಆಯೋಜಕನನ್ನು ವಶಕ್ಕೆ ಪಡೆದಿದ್ದೇವೆ. ಹುಂಜವನ್ನು ಹಗ್ಗದಿಂದ ಠಾಣೆಯಲ್ಲಿ ಕಟ್ಟಿ ಹಾಕಲಾಗಿದೆ. ಅದಕ್ಕೆ ಬೇಕಾದ ಆಹಾರವನ್ನು ನೀಡುತ್ತಿದ್ದೇವೆ. ಹುಂಜವನ್ನು ಕೋರ್ಟ್ ಗೆ ಹಾಜರು ಪಡಿಸುತ್ತೇವೆ ನ್ಯಾಯಾಧೀಶರು ಹೇಳಿದಂತೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
An illegal cockfighting event turned fatal, not just for the cocks, but for a man in Telangana, who bled to death after a knife attached to the leg of his rooster accidentally cut into his groin.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm