ಬ್ರೇಕಿಂಗ್ ನ್ಯೂಸ್
01-03-21 12:07 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ.1 : ಮಾಲೀಕನನ್ನು ಕೊಂದ ಹುಂಜವನ್ನು ಪೊಲೀಸರು ಕಸ್ಟಡಿಗೆ ಪಡೆದು ಕೋರ್ಟ್ ಗೆ ಹಾಜರು ಪಡಿಸಲಿರುವ ವಿಚಿತ್ರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ತನುಗುಲ್ಲಾ ಸತೀಶ್ ಎಂದು ಗುರುತಿಸಲಾಗಿದೆ. ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ಲೋಥುನೂರು ಪ್ರದೇಶದಲ್ಲಿ ಎಲ್ಲಮ್ಮ ದೇವಾಲಯದ ಸಮೀಪ ಅಕ್ರಮವಾಗಿ ಹುಂಜಗಳ ಅಂಕವನ್ನು ನಡೆಸಲಾಗಿತ್ತು. ಈ ವೇಳೆ ನಡೆದ ಅವಘಡದಿಂದ ಸತೀಶ್ ಸಾವನ್ನಪ್ಪಿದ್ದನು.
ಹುಂಜ ಅಂಕದಲ್ಲಿ ಕಾದಾಡಿ ಆಯಾಸಗೊಂಡಿತ್ತು. ಈ ವೇಳೆ ಸತೀಶ್ ಹುಂಜವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾನೆ. ಆಗ ಹುಂಜದ ಕಾಲಿಗೆ ಕಟ್ಟಿದ್ದ ಚೂರಿ ತೊಡೆಗೆ ತಾಕಿ ಸತೀಶ್ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದನು.
ಈ ಸಂಬಂಧ ಅಂಕವನ್ನು ಆಯೋಜನೆ ಮಾಡಿದ್ದ ಆಯೋಜಕನನ್ನು ವಶಕ್ಕೆ ಪಡೆದಿದ್ದೇವೆ. ಹುಂಜವನ್ನು ಹಗ್ಗದಿಂದ ಠಾಣೆಯಲ್ಲಿ ಕಟ್ಟಿ ಹಾಕಲಾಗಿದೆ. ಅದಕ್ಕೆ ಬೇಕಾದ ಆಹಾರವನ್ನು ನೀಡುತ್ತಿದ್ದೇವೆ. ಹುಂಜವನ್ನು ಕೋರ್ಟ್ ಗೆ ಹಾಜರು ಪಡಿಸುತ್ತೇವೆ ನ್ಯಾಯಾಧೀಶರು ಹೇಳಿದಂತೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
An illegal cockfighting event turned fatal, not just for the cocks, but for a man in Telangana, who bled to death after a knife attached to the leg of his rooster accidentally cut into his groin.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm