ಬ್ರೇಕಿಂಗ್ ನ್ಯೂಸ್
01-03-21 12:07 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ.1 : ಮಾಲೀಕನನ್ನು ಕೊಂದ ಹುಂಜವನ್ನು ಪೊಲೀಸರು ಕಸ್ಟಡಿಗೆ ಪಡೆದು ಕೋರ್ಟ್ ಗೆ ಹಾಜರು ಪಡಿಸಲಿರುವ ವಿಚಿತ್ರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ತನುಗುಲ್ಲಾ ಸತೀಶ್ ಎಂದು ಗುರುತಿಸಲಾಗಿದೆ. ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ಲೋಥುನೂರು ಪ್ರದೇಶದಲ್ಲಿ ಎಲ್ಲಮ್ಮ ದೇವಾಲಯದ ಸಮೀಪ ಅಕ್ರಮವಾಗಿ ಹುಂಜಗಳ ಅಂಕವನ್ನು ನಡೆಸಲಾಗಿತ್ತು. ಈ ವೇಳೆ ನಡೆದ ಅವಘಡದಿಂದ ಸತೀಶ್ ಸಾವನ್ನಪ್ಪಿದ್ದನು.
ಹುಂಜ ಅಂಕದಲ್ಲಿ ಕಾದಾಡಿ ಆಯಾಸಗೊಂಡಿತ್ತು. ಈ ವೇಳೆ ಸತೀಶ್ ಹುಂಜವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾನೆ. ಆಗ ಹುಂಜದ ಕಾಲಿಗೆ ಕಟ್ಟಿದ್ದ ಚೂರಿ ತೊಡೆಗೆ ತಾಕಿ ಸತೀಶ್ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದನು.
ಈ ಸಂಬಂಧ ಅಂಕವನ್ನು ಆಯೋಜನೆ ಮಾಡಿದ್ದ ಆಯೋಜಕನನ್ನು ವಶಕ್ಕೆ ಪಡೆದಿದ್ದೇವೆ. ಹುಂಜವನ್ನು ಹಗ್ಗದಿಂದ ಠಾಣೆಯಲ್ಲಿ ಕಟ್ಟಿ ಹಾಕಲಾಗಿದೆ. ಅದಕ್ಕೆ ಬೇಕಾದ ಆಹಾರವನ್ನು ನೀಡುತ್ತಿದ್ದೇವೆ. ಹುಂಜವನ್ನು ಕೋರ್ಟ್ ಗೆ ಹಾಜರು ಪಡಿಸುತ್ತೇವೆ ನ್ಯಾಯಾಧೀಶರು ಹೇಳಿದಂತೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
An illegal cockfighting event turned fatal, not just for the cocks, but for a man in Telangana, who bled to death after a knife attached to the leg of his rooster accidentally cut into his groin.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am