ಬ್ರೇಕಿಂಗ್ ನ್ಯೂಸ್
01-03-21 08:18 pm Headline Karnataka News Network ದೇಶ - ವಿದೇಶ
ತಮಿಳುನಾಡು, ಮಾ 01: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಿಕ್ಸ್ ಪ್ಯಾಕ್ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಫೋಟೋಗೆ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಮತ್ತೆ ಸುದ್ದಿಯಾಗಿದ್ದಾರೆ. ಅದೂ ಫಿಟ್ನೆಸ್ ವಿಚಾರಕ್ಕೆ. ಅವರು ಒಂದೇ ಕೈಯಲ್ಲಿ ಪುಶ್-ಅಪ್ಸ್ ತೆಗೆದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ತಮಿಳುನಾಡು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಹೀಗಾಗಿ, ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇಂದು ಅವರು ತಮಿಳುನಾಡಿನ ತಿರುನಲ್ವೇಲಿಯ ಸೇಂಟ್ ಕ್ಸೇವಿಯರ್ಸ್ ಕಾಲೇಜಿನ ವಿದ್ಯಾರ್ಥಿ ಮತ್ತು ಶಿಕ್ಷಕರ ಜತೆ ಸಂವಾದ ನಡೆಸಿದ್ದಾರೆ. ಈ ವೇಳೆ 10 ನೇ ತರಗಿ ವಿದ್ಯಾರ್ಥಿಯೋರ್ವ ಪುಶ್-ಅಪ್ಸ್ ಚಾಲೆಂಜ್ ಹಾಕಿದ್ದಾರೆ. ಇದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ.
ಜನರ ಮಧ್ಯೆಯೇ ರಾಹುಲ್ ಗಾಂಧಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಪುಶ್-ಅಪ್ ನಡೆಸಿದ್ದಾರೆ. ವಿದ್ಯಾರ್ಥಿ ತೆಗೆದಷ್ಟು ಡಿಪ್ಸ್ ತೆಗೆಯೋಕೆ ರಾಹುಲ್ ಗಾಂಧಿ ಬಳಿ ಸಾಧ್ಯವಾಗಿಲ್ಲ. ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಒಂದೇ ಕೈ ಮೂಲಕ ಪುಶ್-ಅಪ್ಸ್ ತೆಗೆದು ಅಚ್ಚರಿ ಮೂಡಿಸಿದ್ದಾರೆ. ಎರಡೂ ಕೈಯಲ್ಲಾದರೆ ಡಿಪ್ಸ್ ತೆಗೆಯೋದು ಸುಲಭ. ಆದರೆ, ಒಂದೇ ಕೈಯಲ್ಲಿ ಡಿಪ್ಸ್ ತೆಗೆಯುವುದು ಕಷ್ಟ.
ಏನಿದು ಸಿಕ್ಸ್ ಪ್ಯಾಕ್ ಸಮಾಚಾರ?
ಇತ್ತೀಚೆಗೆ ರಾಹುಲ್ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದು, ಫಿಟ್ನೆಸ್ ಟಿಪ್ಸ್ ಕೇಳಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್ಡೌನ್ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್ಗಳು ಬಂದ್ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್ನೆಸ್ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್ ಗಾಂಧಿ ಜಿಮ್ ಬಿಟ್ಟಿಲ್ಲ ಎನ್ನುವುದು ಈ ಫೋಟೋ ಮೂಲಕ ಸಾಬೀತಾಗಿತ್ತು.
#WATCH: Congress leader Rahul Gandhi doing push-ups and 'Aikido' with students of St. Joseph's Matriculation Hr. Sec. School in Mulagumoodubn, Tamil Nadu pic.twitter.com/qbc8OzI1HE
— ANI (@ANI) March 1, 2021
Congress leader Rahul Gandhi, in Tamil Nadu ahead of the state elections, is trying to connect with locals with his fierce poll speeches, one-on-one interactions and also an apparent demonstration of his physical strength.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm