ಬ್ರೇಕಿಂಗ್ ನ್ಯೂಸ್
01-03-21 08:18 pm Headline Karnataka News Network ದೇಶ - ವಿದೇಶ
ತಮಿಳುನಾಡು, ಮಾ 01: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಿಕ್ಸ್ ಪ್ಯಾಕ್ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಫೋಟೋಗೆ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಮತ್ತೆ ಸುದ್ದಿಯಾಗಿದ್ದಾರೆ. ಅದೂ ಫಿಟ್ನೆಸ್ ವಿಚಾರಕ್ಕೆ. ಅವರು ಒಂದೇ ಕೈಯಲ್ಲಿ ಪುಶ್-ಅಪ್ಸ್ ತೆಗೆದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ತಮಿಳುನಾಡು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಹೀಗಾಗಿ, ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇಂದು ಅವರು ತಮಿಳುನಾಡಿನ ತಿರುನಲ್ವೇಲಿಯ ಸೇಂಟ್ ಕ್ಸೇವಿಯರ್ಸ್ ಕಾಲೇಜಿನ ವಿದ್ಯಾರ್ಥಿ ಮತ್ತು ಶಿಕ್ಷಕರ ಜತೆ ಸಂವಾದ ನಡೆಸಿದ್ದಾರೆ. ಈ ವೇಳೆ 10 ನೇ ತರಗಿ ವಿದ್ಯಾರ್ಥಿಯೋರ್ವ ಪುಶ್-ಅಪ್ಸ್ ಚಾಲೆಂಜ್ ಹಾಕಿದ್ದಾರೆ. ಇದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ.

ಜನರ ಮಧ್ಯೆಯೇ ರಾಹುಲ್ ಗಾಂಧಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಪುಶ್-ಅಪ್ ನಡೆಸಿದ್ದಾರೆ. ವಿದ್ಯಾರ್ಥಿ ತೆಗೆದಷ್ಟು ಡಿಪ್ಸ್ ತೆಗೆಯೋಕೆ ರಾಹುಲ್ ಗಾಂಧಿ ಬಳಿ ಸಾಧ್ಯವಾಗಿಲ್ಲ. ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಒಂದೇ ಕೈ ಮೂಲಕ ಪುಶ್-ಅಪ್ಸ್ ತೆಗೆದು ಅಚ್ಚರಿ ಮೂಡಿಸಿದ್ದಾರೆ. ಎರಡೂ ಕೈಯಲ್ಲಾದರೆ ಡಿಪ್ಸ್ ತೆಗೆಯೋದು ಸುಲಭ. ಆದರೆ, ಒಂದೇ ಕೈಯಲ್ಲಿ ಡಿಪ್ಸ್ ತೆಗೆಯುವುದು ಕಷ್ಟ.
ಏನಿದು ಸಿಕ್ಸ್ ಪ್ಯಾಕ್ ಸಮಾಚಾರ?
ಇತ್ತೀಚೆಗೆ ರಾಹುಲ್ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದು, ಫಿಟ್ನೆಸ್ ಟಿಪ್ಸ್ ಕೇಳಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್ಡೌನ್ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್ಗಳು ಬಂದ್ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್ನೆಸ್ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್ ಗಾಂಧಿ ಜಿಮ್ ಬಿಟ್ಟಿಲ್ಲ ಎನ್ನುವುದು ಈ ಫೋಟೋ ಮೂಲಕ ಸಾಬೀತಾಗಿತ್ತು.
#WATCH: Congress leader Rahul Gandhi doing push-ups and 'Aikido' with students of St. Joseph's Matriculation Hr. Sec. School in Mulagumoodubn, Tamil Nadu pic.twitter.com/qbc8OzI1HE
— ANI (@ANI) March 1, 2021
Congress leader Rahul Gandhi, in Tamil Nadu ahead of the state elections, is trying to connect with locals with his fierce poll speeches, one-on-one interactions and also an apparent demonstration of his physical strength.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am