ಬ್ರೇಕಿಂಗ್ ನ್ಯೂಸ್
19-08-20 03:04 pm Headline Karnataka News Network ದೇಶ - ವಿದೇಶ
ಮಾಲಿ, ಆ.19: ಮಾಲಿಯಲ್ಲಿ ಬುಧವಾರ ಕ್ಷಿಪ್ರ ಕ್ರಾಂತಿ ನಡೆದು ಬಂಡುಕೋರ ಪಡೆಗಳು ಅಧ್ಯಕ್ಷರನ್ನು ಸೆರೆ ಹಿಡಿದಿವೆ. ಇದರ ಬೆನ್ನಲ್ಲೇ ದೇಶದಲ್ಲಿ ರಕ್ತಪಾತ ತಪ್ಪಿಸುವ ಸಲುವಾಗಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಇಬ್ರಾಹೀಂ ಬೌಬಕ್ಕರ್ ಕೀತಾ ಪ್ರಕಟಿಸಿದ್ದಾರೆ.
ಬಂಡುಕೋರ ಸೈನಿಕರು ಅಧ್ಯಕ್ಷ ಕೀತಾ ಹಾಗೂ ಪ್ರಧಾನಿ ಬೌಬೌ ಸಿಸ್ಸೆ ಅವರನ್ನು ಮಂಗಳವಾರ ಮಧ್ಯಾಹ್ನ ಸೆರೆ ಹಿಡಿದಿದ್ದರು. ಈ ಮೂಲಕ ಪಶ್ಚಿಮ ಆಫ್ರಿಕಾ ದೇಶದಲ್ಲಿ ಒಂದು ತಿಂಗಳ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದೆ. ಬಂಡುಕೋರ ಸೈನಿಕರು ಸೆರೆ ಹಿಡಿದ ಇಬ್ಬರು ಮುಖಂಡರನ್ನು ರಾಜಧಾನಿ ಬಮಾಕೋ ಬಳಿಯ ಕಾತಿ ನಗರದಲ್ಲಿರುವ ಸೇನಾ ನೆಲೆಗೆ ಒಯ್ಯಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಬಂಡುಕೋರರು ಸೇನಾ ನೆಲೆಯನ್ನು ಮಂಗಳವಾರ ವಶಪಡಿಸಿಕೊಂಡಿದ್ದರು.
ಅಧ್ಯಕ್ಷರ ಬಂಧನವನ್ನು ಸಂಭ್ರಮಿಸಿದ ಜನರು ನಗರದ ಕೇಂದ್ರಭಾಗದಲ್ಲಿ ಜಮಾಯಿಸಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿದರು. ಇದಕ್ಕೂ ಮುನ್ನ ಬಂಡುಕೋರ ಸೈನಿಕರು 75 ವರ್ಷ ವಯಸ್ಸಿನ ಕೀತಾ ಅವರನ್ನು ಅಧಿಕೃತ ಬಂಗಲೆಯಿಂದ ಬಂಧಿಸಿದ್ದರು.
ಸಮಾಧಾನಚಿತ್ತದಿಂದ ಇದ್ದಂತೆ ಕಂಡುಬಂದ ಕೀತಾ ಮಂಗಳವಾರ ಮಧ್ಯರಾತ್ರಿ ಸರ್ಕಾರಿ ಟೆಲಿವಿಷನ್ ಮುಂದೆ ಹಾಜರಾಗಿ ಸರ್ಕಾರ ಹಾಗೂ ರಾಷ್ಟ್ರೀಯ ಅಸೆಂಬ್ಲಿ ವಿಸರ್ಜಿಸಿರುವುದನ್ನು ಪ್ರಕಟಿಸಿದರು. ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡದೇ ಅನ್ಯ ಮಾರ್ಗವಿಲ್ಲ ಎಂದು ಘೋಷಿಸಿದರು.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm