ಬ್ರೇಕಿಂಗ್ ನ್ಯೂಸ್
19-08-20 03:04 pm Headline Karnataka News Network ದೇಶ - ವಿದೇಶ
ಮಾಲಿ, ಆ.19: ಮಾಲಿಯಲ್ಲಿ ಬುಧವಾರ ಕ್ಷಿಪ್ರ ಕ್ರಾಂತಿ ನಡೆದು ಬಂಡುಕೋರ ಪಡೆಗಳು ಅಧ್ಯಕ್ಷರನ್ನು ಸೆರೆ ಹಿಡಿದಿವೆ. ಇದರ ಬೆನ್ನಲ್ಲೇ ದೇಶದಲ್ಲಿ ರಕ್ತಪಾತ ತಪ್ಪಿಸುವ ಸಲುವಾಗಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಇಬ್ರಾಹೀಂ ಬೌಬಕ್ಕರ್ ಕೀತಾ ಪ್ರಕಟಿಸಿದ್ದಾರೆ.
ಬಂಡುಕೋರ ಸೈನಿಕರು ಅಧ್ಯಕ್ಷ ಕೀತಾ ಹಾಗೂ ಪ್ರಧಾನಿ ಬೌಬೌ ಸಿಸ್ಸೆ ಅವರನ್ನು ಮಂಗಳವಾರ ಮಧ್ಯಾಹ್ನ ಸೆರೆ ಹಿಡಿದಿದ್ದರು. ಈ ಮೂಲಕ ಪಶ್ಚಿಮ ಆಫ್ರಿಕಾ ದೇಶದಲ್ಲಿ ಒಂದು ತಿಂಗಳ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದೆ. ಬಂಡುಕೋರ ಸೈನಿಕರು ಸೆರೆ ಹಿಡಿದ ಇಬ್ಬರು ಮುಖಂಡರನ್ನು ರಾಜಧಾನಿ ಬಮಾಕೋ ಬಳಿಯ ಕಾತಿ ನಗರದಲ್ಲಿರುವ ಸೇನಾ ನೆಲೆಗೆ ಒಯ್ಯಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಬಂಡುಕೋರರು ಸೇನಾ ನೆಲೆಯನ್ನು ಮಂಗಳವಾರ ವಶಪಡಿಸಿಕೊಂಡಿದ್ದರು.
ಅಧ್ಯಕ್ಷರ ಬಂಧನವನ್ನು ಸಂಭ್ರಮಿಸಿದ ಜನರು ನಗರದ ಕೇಂದ್ರಭಾಗದಲ್ಲಿ ಜಮಾಯಿಸಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿದರು. ಇದಕ್ಕೂ ಮುನ್ನ ಬಂಡುಕೋರ ಸೈನಿಕರು 75 ವರ್ಷ ವಯಸ್ಸಿನ ಕೀತಾ ಅವರನ್ನು ಅಧಿಕೃತ ಬಂಗಲೆಯಿಂದ ಬಂಧಿಸಿದ್ದರು.
ಸಮಾಧಾನಚಿತ್ತದಿಂದ ಇದ್ದಂತೆ ಕಂಡುಬಂದ ಕೀತಾ ಮಂಗಳವಾರ ಮಧ್ಯರಾತ್ರಿ ಸರ್ಕಾರಿ ಟೆಲಿವಿಷನ್ ಮುಂದೆ ಹಾಜರಾಗಿ ಸರ್ಕಾರ ಹಾಗೂ ರಾಷ್ಟ್ರೀಯ ಅಸೆಂಬ್ಲಿ ವಿಸರ್ಜಿಸಿರುವುದನ್ನು ಪ್ರಕಟಿಸಿದರು. ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡದೇ ಅನ್ಯ ಮಾರ್ಗವಿಲ್ಲ ಎಂದು ಘೋಷಿಸಿದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm