ಬ್ರೇಕಿಂಗ್ ನ್ಯೂಸ್
19-08-20 03:04 pm Headline Karnataka News Network ದೇಶ - ವಿದೇಶ
ಮಾಲಿ, ಆ.19: ಮಾಲಿಯಲ್ಲಿ ಬುಧವಾರ ಕ್ಷಿಪ್ರ ಕ್ರಾಂತಿ ನಡೆದು ಬಂಡುಕೋರ ಪಡೆಗಳು ಅಧ್ಯಕ್ಷರನ್ನು ಸೆರೆ ಹಿಡಿದಿವೆ. ಇದರ ಬೆನ್ನಲ್ಲೇ ದೇಶದಲ್ಲಿ ರಕ್ತಪಾತ ತಪ್ಪಿಸುವ ಸಲುವಾಗಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಇಬ್ರಾಹೀಂ ಬೌಬಕ್ಕರ್ ಕೀತಾ ಪ್ರಕಟಿಸಿದ್ದಾರೆ.
ಬಂಡುಕೋರ ಸೈನಿಕರು ಅಧ್ಯಕ್ಷ ಕೀತಾ ಹಾಗೂ ಪ್ರಧಾನಿ ಬೌಬೌ ಸಿಸ್ಸೆ ಅವರನ್ನು ಮಂಗಳವಾರ ಮಧ್ಯಾಹ್ನ ಸೆರೆ ಹಿಡಿದಿದ್ದರು. ಈ ಮೂಲಕ ಪಶ್ಚಿಮ ಆಫ್ರಿಕಾ ದೇಶದಲ್ಲಿ ಒಂದು ತಿಂಗಳ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದೆ. ಬಂಡುಕೋರ ಸೈನಿಕರು ಸೆರೆ ಹಿಡಿದ ಇಬ್ಬರು ಮುಖಂಡರನ್ನು ರಾಜಧಾನಿ ಬಮಾಕೋ ಬಳಿಯ ಕಾತಿ ನಗರದಲ್ಲಿರುವ ಸೇನಾ ನೆಲೆಗೆ ಒಯ್ಯಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಬಂಡುಕೋರರು ಸೇನಾ ನೆಲೆಯನ್ನು ಮಂಗಳವಾರ ವಶಪಡಿಸಿಕೊಂಡಿದ್ದರು.
ಅಧ್ಯಕ್ಷರ ಬಂಧನವನ್ನು ಸಂಭ್ರಮಿಸಿದ ಜನರು ನಗರದ ಕೇಂದ್ರಭಾಗದಲ್ಲಿ ಜಮಾಯಿಸಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿದರು. ಇದಕ್ಕೂ ಮುನ್ನ ಬಂಡುಕೋರ ಸೈನಿಕರು 75 ವರ್ಷ ವಯಸ್ಸಿನ ಕೀತಾ ಅವರನ್ನು ಅಧಿಕೃತ ಬಂಗಲೆಯಿಂದ ಬಂಧಿಸಿದ್ದರು.
ಸಮಾಧಾನಚಿತ್ತದಿಂದ ಇದ್ದಂತೆ ಕಂಡುಬಂದ ಕೀತಾ ಮಂಗಳವಾರ ಮಧ್ಯರಾತ್ರಿ ಸರ್ಕಾರಿ ಟೆಲಿವಿಷನ್ ಮುಂದೆ ಹಾಜರಾಗಿ ಸರ್ಕಾರ ಹಾಗೂ ರಾಷ್ಟ್ರೀಯ ಅಸೆಂಬ್ಲಿ ವಿಸರ್ಜಿಸಿರುವುದನ್ನು ಪ್ರಕಟಿಸಿದರು. ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡದೇ ಅನ್ಯ ಮಾರ್ಗವಿಲ್ಲ ಎಂದು ಘೋಷಿಸಿದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm