ಬ್ರೇಕಿಂಗ್ ನ್ಯೂಸ್
03-03-21 11:19 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.3: ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ತಮಿಳುನಾಡಿನಲ್ಲಿ ಸಂಚಲನ ಎಬ್ಬಿಸಿದ್ದ ಶಶಿಕಲಾ ನಟರಾಜನ್ ಸಕ್ರಿಯ ರಾಜಕೀಯದಿಂದ ದಿಢೀರ್ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷವನ್ನ ಸೋಲಿಸಿ ಎಐಎಡಿಎಂಕೆ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಮ್ಮ ಜಯಲಲಿತಾ ಅವರ ಸುವರ್ಣ ಆಡಳಿತಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ನಾನು ಎಂದೂ ಸಹ ಯಾವುದೇ ಅಧಿಕಾರ ಸ್ಥಾನದ ಹಿಂದೆ ಬಿದ್ದಿಲ್ಲ. ಜಯಲಲಿತಾ ಬದುಕಿದ್ದಾಗಲೂ ಅಧಿಕಾರದ ಆಸೆ ಪಟ್ಟಿರಲಿಲ್ಲ. ಅವರು ಇಲ್ಲದಾಗಲೂ ಅಧಿಕಾರಕ್ಕಾಗಿ ಆಸೆ ಪಡುವುದಿಲ್ಲ. ಆದರೆ, ನಾನು ರಾಜಕೀಯ ತೊರೆಯುತ್ತಿದ್ದೇನೆ. ನಮ್ಮ ಪಕ್ಷ ಗೆದ್ದು ಜಯಲಲಿತಾ ಅವರ ಪರಂಪರೆಯನ್ನ ಮುಂದುವರೆಸಲಿ ಎಂದು ಇದೇ ವೇಳೆ ತಮ್ಮ ಪ್ರಕಟಣೆಯಲ್ಲಿ ಎಐಎಡಿಎಂಕೆಗೆ ಹಾರೈಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇತ್ತೀಚೆಗಷ್ಟೇ ಬೆಂಗಳೂರಿನ ಜೈಲಿನಿಂದ ಬಿಡುಗಡೆಯಾಗಿ ಊರಿಗೆ ವಾಪಸ್ಸಾಗಿದ್ದರು. ಶಶಿಕಲಾ ಬಿಡುಗಡೆಯಿಂದಾಗಿ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
Expelled AIADMK leader V K Sasikala on Wednesday stated that she is quitting public life while asking the AIADMK cadre to stand united and ensure DMK is defeated in forthcoming Assembly elections.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm