ಬ್ರೇಕಿಂಗ್ ನ್ಯೂಸ್
03-03-21 11:19 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.3: ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ತಮಿಳುನಾಡಿನಲ್ಲಿ ಸಂಚಲನ ಎಬ್ಬಿಸಿದ್ದ ಶಶಿಕಲಾ ನಟರಾಜನ್ ಸಕ್ರಿಯ ರಾಜಕೀಯದಿಂದ ದಿಢೀರ್ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷವನ್ನ ಸೋಲಿಸಿ ಎಐಎಡಿಎಂಕೆ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಮ್ಮ ಜಯಲಲಿತಾ ಅವರ ಸುವರ್ಣ ಆಡಳಿತಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ನಾನು ಎಂದೂ ಸಹ ಯಾವುದೇ ಅಧಿಕಾರ ಸ್ಥಾನದ ಹಿಂದೆ ಬಿದ್ದಿಲ್ಲ. ಜಯಲಲಿತಾ ಬದುಕಿದ್ದಾಗಲೂ ಅಧಿಕಾರದ ಆಸೆ ಪಟ್ಟಿರಲಿಲ್ಲ. ಅವರು ಇಲ್ಲದಾಗಲೂ ಅಧಿಕಾರಕ್ಕಾಗಿ ಆಸೆ ಪಡುವುದಿಲ್ಲ. ಆದರೆ, ನಾನು ರಾಜಕೀಯ ತೊರೆಯುತ್ತಿದ್ದೇನೆ. ನಮ್ಮ ಪಕ್ಷ ಗೆದ್ದು ಜಯಲಲಿತಾ ಅವರ ಪರಂಪರೆಯನ್ನ ಮುಂದುವರೆಸಲಿ ಎಂದು ಇದೇ ವೇಳೆ ತಮ್ಮ ಪ್ರಕಟಣೆಯಲ್ಲಿ ಎಐಎಡಿಎಂಕೆಗೆ ಹಾರೈಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇತ್ತೀಚೆಗಷ್ಟೇ ಬೆಂಗಳೂರಿನ ಜೈಲಿನಿಂದ ಬಿಡುಗಡೆಯಾಗಿ ಊರಿಗೆ ವಾಪಸ್ಸಾಗಿದ್ದರು. ಶಶಿಕಲಾ ಬಿಡುಗಡೆಯಿಂದಾಗಿ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
Expelled AIADMK leader V K Sasikala on Wednesday stated that she is quitting public life while asking the AIADMK cadre to stand united and ensure DMK is defeated in forthcoming Assembly elections.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm