ಬ್ರೇಕಿಂಗ್ ನ್ಯೂಸ್
03-03-21 11:19 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.3: ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ತಮಿಳುನಾಡಿನಲ್ಲಿ ಸಂಚಲನ ಎಬ್ಬಿಸಿದ್ದ ಶಶಿಕಲಾ ನಟರಾಜನ್ ಸಕ್ರಿಯ ರಾಜಕೀಯದಿಂದ ದಿಢೀರ್ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷವನ್ನ ಸೋಲಿಸಿ ಎಐಎಡಿಎಂಕೆ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಮ್ಮ ಜಯಲಲಿತಾ ಅವರ ಸುವರ್ಣ ಆಡಳಿತಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ನಾನು ಎಂದೂ ಸಹ ಯಾವುದೇ ಅಧಿಕಾರ ಸ್ಥಾನದ ಹಿಂದೆ ಬಿದ್ದಿಲ್ಲ. ಜಯಲಲಿತಾ ಬದುಕಿದ್ದಾಗಲೂ ಅಧಿಕಾರದ ಆಸೆ ಪಟ್ಟಿರಲಿಲ್ಲ. ಅವರು ಇಲ್ಲದಾಗಲೂ ಅಧಿಕಾರಕ್ಕಾಗಿ ಆಸೆ ಪಡುವುದಿಲ್ಲ. ಆದರೆ, ನಾನು ರಾಜಕೀಯ ತೊರೆಯುತ್ತಿದ್ದೇನೆ. ನಮ್ಮ ಪಕ್ಷ ಗೆದ್ದು ಜಯಲಲಿತಾ ಅವರ ಪರಂಪರೆಯನ್ನ ಮುಂದುವರೆಸಲಿ ಎಂದು ಇದೇ ವೇಳೆ ತಮ್ಮ ಪ್ರಕಟಣೆಯಲ್ಲಿ ಎಐಎಡಿಎಂಕೆಗೆ ಹಾರೈಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇತ್ತೀಚೆಗಷ್ಟೇ ಬೆಂಗಳೂರಿನ ಜೈಲಿನಿಂದ ಬಿಡುಗಡೆಯಾಗಿ ಊರಿಗೆ ವಾಪಸ್ಸಾಗಿದ್ದರು. ಶಶಿಕಲಾ ಬಿಡುಗಡೆಯಿಂದಾಗಿ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
Expelled AIADMK leader V K Sasikala on Wednesday stated that she is quitting public life while asking the AIADMK cadre to stand united and ensure DMK is defeated in forthcoming Assembly elections.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm