ಬ್ರೇಕಿಂಗ್ ನ್ಯೂಸ್
04-03-21 12:01 pm Headline Karnataka News Network ದೇಶ - ವಿದೇಶ
ಕಾಸರಗೋಡು, ಮಾ.4 : ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿ ಐವರು ಮೀನುಗಾರರು ಅಪಾಯದಲ್ಲಿ ಸಿಲುಕಿದ ಘಟನೆ ಬೇಕಲದ ಬಳಿ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ.
ಬುಧವಾರ ರಾತ್ರಿ ಘಟನೆ ನಡೆದಿದ್ದು, ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಭಾಗಗೊಂಡಿದ್ದು, ಬೋಟಿನ ಒಂದು ಭಾಗವನ್ನು ಮೀನುಗಾರರು ಹಿಡಿದುಕೊಂಡು ಜೀವನ್ಮರಣ ಹೋರಾಟ ನಡೆಸಿದ್ದಾರೆ.

ಈ ಬಗ್ಗೆ ಕರಾವಳಿ ರಕ್ಷಣಾ ಸಿಬಂದಿ ಮಾಹಿತಿ ಪಡೆದು ದೌಡಾಯಿಸಿದ್ದು ಐವರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ. ಎರಡು ದಿನಗಳ ಹಿಂದೆ ನೀಲೇಶ್ವರ ಆಯಿತ್ತಲದಿಂದ ಮರಿಯ ಎಂಬ ಹೆಸರಿನ ಈ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಬೋಟ್ ನಲ್ಲಿದ್ದವರು ತಿರುವನಂತಪುರ ನಿವಾಸಿಗಳೆಂದು ತಿಳಿದುಬಂದಿದೆ.
ದುರಂತಕ್ಕೀಡಾದ ಬಳಿಕ ಮೀನುಗಾರರು ಎರಡು ಗಂಟೆಗಳ ಕಾಲ ಸಮುದ್ರ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಬೋಟಿನಲ್ಲಿದ್ದ ಶ್ಯಾಮ್ (18), ಜಿಮ್ಮಿ (21), ಕುಮಾರ್ (43), ಈಶ್ವರ್ (58), ದಾಯಿ ರೋಸ್ (37) ಅವರನ್ನು ರಕ್ಷಿಸಿ ತಡರಾತ್ರಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.
After a fishing boat capsized due to strong waves, five fishermen were facing danger to their lives at deep-sea at Bekal in Kasargod.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am