ಬ್ರೇಕಿಂಗ್ ನ್ಯೂಸ್
04-03-21 12:01 pm Headline Karnataka News Network ದೇಶ - ವಿದೇಶ
ಕಾಸರಗೋಡು, ಮಾ.4 : ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿ ಐವರು ಮೀನುಗಾರರು ಅಪಾಯದಲ್ಲಿ ಸಿಲುಕಿದ ಘಟನೆ ಬೇಕಲದ ಬಳಿ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ.
ಬುಧವಾರ ರಾತ್ರಿ ಘಟನೆ ನಡೆದಿದ್ದು, ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಭಾಗಗೊಂಡಿದ್ದು, ಬೋಟಿನ ಒಂದು ಭಾಗವನ್ನು ಮೀನುಗಾರರು ಹಿಡಿದುಕೊಂಡು ಜೀವನ್ಮರಣ ಹೋರಾಟ ನಡೆಸಿದ್ದಾರೆ.
ಈ ಬಗ್ಗೆ ಕರಾವಳಿ ರಕ್ಷಣಾ ಸಿಬಂದಿ ಮಾಹಿತಿ ಪಡೆದು ದೌಡಾಯಿಸಿದ್ದು ಐವರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ. ಎರಡು ದಿನಗಳ ಹಿಂದೆ ನೀಲೇಶ್ವರ ಆಯಿತ್ತಲದಿಂದ ಮರಿಯ ಎಂಬ ಹೆಸರಿನ ಈ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಬೋಟ್ ನಲ್ಲಿದ್ದವರು ತಿರುವನಂತಪುರ ನಿವಾಸಿಗಳೆಂದು ತಿಳಿದುಬಂದಿದೆ.
ದುರಂತಕ್ಕೀಡಾದ ಬಳಿಕ ಮೀನುಗಾರರು ಎರಡು ಗಂಟೆಗಳ ಕಾಲ ಸಮುದ್ರ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಬೋಟಿನಲ್ಲಿದ್ದ ಶ್ಯಾಮ್ (18), ಜಿಮ್ಮಿ (21), ಕುಮಾರ್ (43), ಈಶ್ವರ್ (58), ದಾಯಿ ರೋಸ್ (37) ಅವರನ್ನು ರಕ್ಷಿಸಿ ತಡರಾತ್ರಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.
After a fishing boat capsized due to strong waves, five fishermen were facing danger to their lives at deep-sea at Bekal in Kasargod.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm